Showing 20 of 273 posts • Page 2 of 14
ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದು ತುಂಬಾನೇ ಉತ್ತಮ. ಎಳನೀರಿನಲ್ಲಿ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ನಂತಹ ನೈಸರ್ಗಿಕ ಎಲೆಕ್ಟ್ರೋಲೈಟ್ಗಳಿರುವುದರಿಂದ ಇದು ದೇಹವನ್ನು ತ್ವರಿತವಾಗಿ ರೀಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ. ಬೆಳಿಗ್ಗೆ ಎದುರಾಗುವ ಆಯಾಸ ಮತ್ತು ಬಾಯಿ ಒಣಗುವಿಕೆಯನ್ನು ಇದು ಪರಿಣಾಮಕಾರಿಯಾಗಿ ಕಡಿಮೆ ಮಾಡುತ್ತದೆ.
ಅತ್ತಾವರ ಕೆಎಂಸಿ ಆಸ್ಪತ್ರೆಯ ರುಮಟಾಲಜಿ ಮತ್ತು ಕ್ಲಿನಿಕಲ್ ಇಮ್ಯುನಾಲಜಿ ವಿಭಾಗವು 2026 ರ ಜನವರಿ 5 ರಿಂದ 15 ರವರೆಗೆ ಬೆಳಿಗ್ಗೆ 9:00 ರಿಂದ ಸಂಜೆ 4:00 ರವರೆಗೆ ಆಸ್ಪತ್ರೆಯ ರುಮಟಾಲಜಿ ಒಪಿಡಿಯಲ್ಲಿ ಆಂಕೈಲೋಸಿಂಗ್ ಸ್ಪಾಂಡಿಲೈಟಿಸ್ ಶಿಬಿರವನ್ನು ಆಯೋಜಿಸಿದೆ.
35 ವರ್ಷ ಹಳೆಯ ಪೇಸ್ಮೇಕರ್ ತಂತಿಯ ಹೊರತೆಗೆಯುವ ನಿರ್ವಹಣೆ ಯಾವುದೇ ತೊಡಕುಗಳಿಲ್ಲದೆ ನಡೆಸಲಾಯಿತು.
ದಾಳಿಂಬೆ ಹಣ್ಣುಗಳಲ್ಲಿರುವ ಪಾಲಿಫಿನಾಲ್ ಗಳು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ ಮತ್ತು ಹೃದಯದ ಮೇಲಿನ ಒತ್ತಡವನ್ನು ತಡೆಯುತ್ತದೆ.
ಕೆಎಂಸಿ ಆಸ್ಪತ್ರೆಯ ಗ್ಯಾಸ್ಟ್ರೊಎಂಟರಾಲಾಜಿ ಸೇವೆಗೆ 25 ವರ್ಷ ಸಂದಿದೆ. ಈ ಮಹತ್ವದ ಘಟ್ಟವು ಆಸ್ಪತ್ರೆಯ ಉತ್ತಮ ಗುಣಮಟ್ಟದ ಚಿಕಿತ್ಸೆ ಹಾಗೂ ಸಹಾನುಭೂತಿಯ ರೋಗಿಯ ಆರೈಕೆ
ಗ್ಯಾಸ್ರೋಎಂಟರಾಲಜಿ ಸೇವೆಗಳಲ್ಲಿ 25 ವರ್ಷಗಳ ಶ್ರೇಷ್ಠತೆ ಸ್ಮರಿಸಲು ಇದೇ ತಿಂಗಳ 13ರ ಶನಿವಾರದಂದು, ಮಧ್ಯಾಹ್ನ 3.30ರಿಂದ ಮಂಗಳೂರಿನ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿನ ಕೆಎಂಸಿ ಆಸ್ಪತ್ರೆಯ ನೆಲ ಮಹಡಿ
ಮಧುಮೇಹ ಸಮಸ್ಯೆ ಇರುವವರು ಈರುಳ್ಳಿಯನ್ನು ಬಳಸಿಕೊಂಡು ಅತ್ಯುತ್ತಮ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದು. ಈರುಳ್ಳಿಯಲ್ಲಿ ಇರುವ ಔಷಧೀಯ ಗುಣಗಳು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿ ಇಡಲು ಸಹಾಯ ಮಾಡುವುದು.
ಮೂಲಂಗಿ ಆರೋಗ್ಯಕ್ಕೆ ಬಹಳ ಒಳ್ಳೆಯದು. ನಿಮ್ಮ ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ. ನಿಮ್ಮ ದೇಹದಿಂದ ವಿಷವನ್ನು ತೆಗೆದುಹಾಕುತ್ತದೆ. ವಿಟಮಿನ್ ಸಿ,
ಚಿಯಾ ಬೀಜದಿಂದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳಿವೆ. ಚಿಯಾ ಸೀಡ್ಸ್ ಸಣ್ಣದಾಗಿ ಅಂಡಾಕಾರದಲ್ಲಿ ಕಪ್ಪು ಹಾಗೂ ಬೂದು ಬಣ್ಣದಿಂದ ಇರುತ್ತವೆ. ಇವು ಪೌಷ್ಟಿಕಾಂಶ ಭರಿತವಾಗಿದ್ದು, ಫೈಬರ್, ಪ್ರೋಟೀನ್ ಮತ್ತು ಒಮೆಗಾ-3 ಕೊಬ್ಬಿನಾಮ್ಲ
ಮೆಕ್ಕೆಜೋಳ ಅಥವಾ ಸ್ವೀಟ್ ಕಾರ್ನ್ ನಿಂದ ನಮ್ಮ ಆರೋಗ್ಯಕ್ಕೆ ಎಷ್ಟೋ ಅದ್ಭುತವಾದ ಪ್ರಯೋಜನಗಳಿವೆ. ಮೆಕ್ಕೆಜೋಳ ಪೋಷಕಾಂಶಗಳ ಗಣಿ ಎಂದೇ ಹೇಳಬಹುದು.
ಮೊಳಕೆ ಬರಸಿದ ಹೆಸರುಕಾಳಿನಲ್ಲಿ ಫೋಲೇಟ್, ವಿಟಮಿನ್ ಬಿ9 ಸಮೃದ್ಧವಾಗಿವೆ. ಇವು ದೇಹದಲ್ಲಿ ಹೊಸ ರಕ್ತಕಣಗಳ ಸೃಷ್ಟಿಗೆ ಸಹಾಯ ಮಾಡುತ್ತವೆ.
ಚಿಯಾ ಬೀಜ ಸೇವನೆಯಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಇದರಲ್ಲಿ ಫೈಬರ್, ಒಮೆಗಾ- 3 ಕೊಬ್ಬಿನಾಮ್ಲಗಳು, ಪ್ರೋಟೀನ್, ಉತ್ಕರ್ಷಣ ನಿರೋಧಕಗಳು ಮತ್ತು ಕ್ಯಾಲ್ಸಿಯಂ,
ಘಿಯಾ ಪೋಷಕಾಂಶಗಳಿಂದ ಸೋರೆಕಾಯಿ ಸಮೃದ್ಧವಾಗಿದೆ. ಇದರಲ್ಲಿ ವಿಟಮಿನ್ ಎ, ವಿಟಮಿನ್ ಸಿ, ಕಬ್ಬಿಣ, ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಖನಿಜಗಳಿವೆ.
ಅವಲಕ್ಕಿಯಲ್ಲಿ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ. ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರಿಗೆ ಇದು ಒಳ್ಳೆಯ ಆಹಾರವಾಗಿದೆ. ಅವಲಕ್ಕಿಯಲ್ಲಿ ಕಾರ್ಬೋಹೈಡ್ರೇಟ್ಗಳು, ಫೈಬರ್ ಮತ್ತು ಕಬ್ಬಿಣದ ಅಂಶ
ಬಿಲ್ವಪತ್ರೆ ಎಲೆ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಬೇಸಿಗೆಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಎರಡು ಬಿಲ್ವಪತ್ರೆ ಎಲೆಯನ್ನು ಸೇವಿಸಿದರೆ, ಸಾಕಷ್ಟು ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ.
ಸೀತಾಫಲವು ಅನೇಕ ಆರೋಗ್ಯ ಪ್ರಯೋಜನಗಳಿಂದ ಸಮೃದ್ಧವಾಗಿದೆ. ಕೊಲೆಸ್ಟ್ರಾಲ್ ಮತ್ತು ಕ್ಯಾನ್ಸರ್ ಸಮಸ್ಯೆಗೆ ಇದು ರಾಮಬಾಣವಾಗಿದ್ದು ವಿಟಮಿನ್ ಸಿ, ಕಬ್ಬಿಣ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧ
ಈರುಳ್ಳಿ ನೈಸರ್ಗಿಕ ಔಷಧಿಯ ಗುಣವನ್ನು ಹೊಂದಿದ್ದು, ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತದ ಗುಣಲಕ್ಷಣಗಳಿಂದ ಸಮೃದ್ಧವಾಗಿದ್ದು ಆರೋಗ್ಯಕ್ಕೆ ಉತ್ತಮ
ಆಲೂಗಡ್ಡೆ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು ಆರೋಗ್ಯಕರ ಎಂದು ನಂಬಲಾಗಿದೆ. ಆದರೆ ಆಲೂಗಡ್ಡೆಯನ್ನು ಅತಿಯಾಗಿ ತಿನ್ನುವುದು ಹಲವಾರು ರೀತಿಯಲ್ಲಿ ಕೆಟ್ಟ ಪರಿಣಾಮಗಳನ್ನು ಬೀರುತ್ತದೆ.
ವಿಶ್ವ ಆರೋಗ್ಯ ದಿನದ ವಿಶಿಷ್ಟ ಆಚರಣೆ ವಿಶ್ವ ಆರೋಗ್ಯ ದಿನದ ಅಂಗವಾಗಿ ಸಮುದಾಯ ವೈದ್ಯಕೀಯ ವಿಭಾಗ ಕೆ ಎಮ್ ಸಿ ಮಣಿಪಾಲ, ಇದರ ವತಿಯಿಂದ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕ್ಯಾರೆಟ್ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅದರಲ್ಲೂ ಕಣ್ಣಿನ ಆರೋಗ್ಯಕ್ಕೆ ಕ್ಯಾರೆಟ್ ತುಂಬಾನೇ ಒಳ್ಳೆಯದು, ನಿಯಮಿತವಾಗಿ ಕ್ಯಾರೆಟ್ ಹಾಗೂ ಅದರ ಜ್ಯೂಸ್ ಸೇವನೆ