ದುಬೈ: ದುಬೈನಲ್ಲಿ ನಡೆಯುವ ಅಂತರಾಷ್ಟ್ರೀಯ ಕಾರ್ ರೇಸ್ `ಎಂಡ್ಯುರೆನ್ಸ್ ಚಾಂಪಿಯನ್ಶಿಪ್ 2020′ ಅಲ್ಲ ಮೂಡುಬಿದಿರೆಯ ಯವಕ ಸುಹೈಬ್ ಆಲಿ ಇಂದ ಭಾರತ ತಂಡ ತೃತೀಯ ಸ್ಥಾನ ಪಡೆದುಕೊಂಡಿದೆ.
ದಕ್ಷಿಣ ಕನ್ನಡ ಜಿಲ್ಲಾ ಅಂಬೇಡ್ಕರ್ ಸೇನೆಯ ಅಧ್ಯಕ್ಷ ಎಂ. ಕೆ. ಅಬೂಬಕ್ಕರ್ ಅವರ ಪುತ್ರ ಸುಹೈಬ್ ಆಲಿ. ಆಳ್ವಾಸ್ ಇಂನಿಯರಿಂಗ್ ಕಾಲೇಜಿನಲ್ಲಿ ಪದವಿ ಪಡೆದಿದ್ದ ಇವರು, ಪ್ರಸ್ತುತ ಬೆಂಗಳೂರಿನಲ್ಲಿರುವ ಅಮೇರಿಕನ್ ಮೂಲದ ಬಿಟೆಕ್ನಾಲಜಿ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದಾರೆ.
ನಿರಂತರವಾಗಿ 6 ಗಂಟೆಗಳ ಕಾಲ ನಡೆದ ದುಬೈನ ಎಂಡ್ಯುರೆನ್ಸ್ ಚಾಂಪಿಯನ್ಶಿಪ್ ಕಾರ್ ರೇಸ್ನಲ್ಲಿ ಭಾರತದ ಐವರು ಚಾಲಕರನ್ನೊಳಗೊಂಡ ತಂಡ ಭಾಗವಹಿಸಿತ್ತು. ಕೊಲ್ಕತ್ತಾ ಮೂಲದ ಟೀಮ್ ಮ್ಯಾನೇಜರ್ ದೀಪಾಚಿಜನ್ ಬಿಸ್ವಾಸ್ ನೇತೃತ್ವದ ಐವರು ಚಾಲಕರ ತಂಡ ಇದಾಗಿದ್ದು, 24 ವರ್ಷ ಸುಹೈಬ್ ಆಲಿ ಕೂಡ ಈ ತಂಡದ ಒಬ್ಬರು ಸದಸ್ಯರಾಗಿದ್ದರು.
ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.
ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್ ಶವವಾಗಿ ಪತ್ತೆಯಾಗಿದ್ದಾನೆ.
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…
ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…