News Karnataka Kannada
Friday, May 10 2024
ಹೊರನಾಡ ಕನ್ನಡಿಗರು

ದೆಹಲಿ ಕರ್ನಾಟಕ ಸಂಘದಿಂದ ರಾಣಿ ಅಬ್ಬಕ್ಕ ಉತ್ಸವ

Photo Credit :

ದೆಹಲಿ ಕರ್ನಾಟಕ ಸಂಘದಿಂದ ರಾಣಿ ಅಬ್ಬಕ್ಕ ಉತ್ಸವ

ನವದೆಹಲಿ: ಕರ್ನಾಟಕದ ರಾಣಿ ಅಬ್ಬಕ್ಕ ಉತ್ಸವವನ್ನು ದೆಹಲಿ ಕರ್ನಾಟಕ ಸಂಘವು ದೇಶದ ರಾಜಧಾನಿಯಲ್ಲಿ ಒಂದು ವಾರಗಳ ಕಾಲ ನಿರಂತರವಾಗಿ ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸುತ್ತಿದೆ.

ಈ ವೇಳೆ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ಅವರು ದೆಹಲಿ ಕರ್ನಾಟಕ ಸಂಘಕ್ಕೆ ಭೇಟಿ ನೀಡಿ ಆಯೋಜಕರು, ಕಲಾವಿದರನ್ನು ಅಭಿನಂದಿಸಿ, ಶುಭ ಹಾರೈಸಿದರು.

ರಾಣಿ ಅಬ್ಬಕ್ಕ ಜೀವನ ಜೀವನ ಮಾರ್ಗದರ್ಶನವಾಗಲಿ. ವಿದೇಶಿಗರು ಬಂದು ನಮ್ಮ ದೇಶದ ಮೇಲೆ ಆಕ್ರಮಣ ಮಾಡಿದರು. ಇದರಿಂದ ನಮ್ಮ ದೇಶದ ಸಂಪತ್ತು ನಾಶವಾಯಿತು. ವಿಜಯನಗರ ಸಾಮ್ರಾಜ್ಯದ ಒಂದು ಪುಟವನ್ನು ಓದಿದರೆ ನಮಗೆ ಅದರ ಬಗ್ಗೆ ತಿಳಿಯುತ್ತದೆ ಎಂದು ಫೆರ್ನಾಂಡೀಸ್ ಹೇಳಿದರು.

ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ವಸಂತ್ ಶೆಟ್ಟಿ ಬೆಳ್ಳಾರೆ, ಜಂಟಿ ಕಾರ್ಯದರ್ಶಿ ಟಿ.ಪಿ. ಬೆಳ್ಳಿಯಪ್ಪ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು