ದುಬೈ: ಯು.ಏ.ಇ. ಯ ಧ್ವನಿ ಪ್ರತಿಷ್ಠಾನದ 35ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಪಂಚದ ಎಲ್ಲೆಡೆಯಲ್ಲಿ ನೆಲೆಸಿರುವಂತಹ ಕನ್ನಡ ಕಥೆಗಾರರ ಕಥೆಗಳನ್ನು ಒಂದೆಡೆ ಪ್ರಕಟಿಸುವ ಉದ್ದೇಶದಿಂದ ವಿಶ್ವ ಸಾಹಿತ್ಯ ಚಾವಡಿ ಕಥಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಉತ್ತಮ ಕಥೆಗೆ ವಿಶ್ವ ಸಾಹಿತ್ಯ ಚಾವಡಿ 2020 ಪ್ರಶಸ್ತಿ ಹಾಗೂ 10 ಸಾವಿರ ರೂ. ನಗದು ಪ್ರಥಮ, ರೂ.5 ಸಾವಿರ ದ್ವಿತೀಯ ಬಹುಮಾನ ಹಾಗೂ ರೂ.1,500/- ಮೂರು ಸಮಾಧಾನಕರ ಬಹುಮಾನಗಳನ್ನು ನೀಡಲಾಗುವುದು. ಕಥೆಗಳು ಅವರವರು ನೆಲೆಸಿರುವ ದೇಶದ ಪರಿಸರವನ್ನು ಬಂಬಿಸುವಂತ್ತಿದ್ದರೆ ಉತ್ತಮವಾಗಿರುವುದು. ಆಯ್ದ ಕಥೆಗಳ ಸಂಕಲನವನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವುದು.
ಸ್ಪರ್ಧೆಗೆ ನಿಯಮಗಳು ಈ ಕೆಳಗಿನಂತ್ತವೆ.
ಅನಿವಾಸಿ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ಪರ್ಧೆಯ ಸದುಪಯೋಗ ಪಡೆದುಕೆೊಳ್ಳಬೇಕಾಗಿ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ್ ರಾವ್ ಪರ್ಯಾರ್ ವಿನಂತಿಸಿಕೊಂಡಿದ್ದಾರೆ.
ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…
ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…
17ನೇ ಆವೃತ್ತಿಯ ಐಪಿಎಲ್ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…
ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…