ಶರೀರವನ್ನು ಜತನದಿಂದ ಕಾಪಾಡಿಕೊಳ್ಳಬೇಕು: ಸದಾನಂದ ಶೆಟ್ಟಿ

ಪುಣೆ: ಪುಣೆ ತುಳುಕೂಟದ ವಾರ್ಷಿಕ ಕ್ರೀಡೋತ್ಸವವು ನೂರಾರು ಮಂದಿ ಪಾಲ್ಗೋಳ್ಳುವಿಕೆಯೊಂದಿಗೆ ನಗರದ ಗರ್ವಾರೆ ಕಾಲೇಜು ಮೈದಾನದಲ್ಲಿ ಡಿ.17ರಂದು ಯಶಸ್ವಿಯಾಗಿ ನೆರವೇರಿತು.

ಪುಣೆ ತುಳುಕೂಟದ ವಾರ್ಷಿಕ ಕ್ರೀಡೋತ್ಸವವನ್ನು ಗುರುದೇವಾ ಸೇವಾ ಬಳಗದ ಅಧ್ಯಕ್ಷರಾ ಸದಾನಂದ ಕೆ. ಶೆಟ್ಟಿ ಅವರು ಬಲೂನ್ ಹಾರಿಬಿಡುವ ಮೂಲಕ ಉದ್ಘಾಟಿಸಿದರು.

ಉದ್ಘಾಟನಾ ಭಾಷಣಗೈದ ಸದಾನಂದ ಶೆಟ್ಟಿ ಅವರು, ಕ್ರೀಡೋತ್ಸವದಿಂದಾಗಿ ಪ್ರತಿನಿತ್ಯ ವ್ಯಾಯಾಮ ಮಾಡಬೇಕೆನ್ನುವ ಸಂದೇಶವನ್ನು ಸಾರಿದಂತಾಗುವುದು. ಇದು ಅಭಿನಂದನೀಯ. ನಮ್ಮ ದೇಹ ದೇಗುಲವಿದ್ದಂತೆ. ಶರೀರವೇ ಜೀವನದ ಪ್ರಮುಖ ಮಾಧ್ಯಮ. ಅದನ್ನು ಆರೋಗ್ಯವಂತರಾಗಿ ಜತನದಿಂದ ಕಾಪಾಡಿಕೊಳ್ಳಬೇಕು ಎಂದರು.

ವೇದಿಕೆಯಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಯಕ್ಷಗಾನ ಮಂಡಳಿಯ ಅಧ್ಯಕ್ಷ ಪಾಂಗಾಳ ವಿಶ್ವನಾಥ ಶೆಟ್ಟಿ, ಸಂಘದ ಗೌರವಾಧ್ಯಕ್ಷ ಮಿಯಾರು ರಾಜ್‌ಕುಮಾರ್‌ ಎಂ. ಶೆಟ್ಟಿ, ಉಪಾಧ್ಯಕ್ಷ ಮೋಹನ್‌ ಶೆಟ್ಟಿ ಎಣ್ಣೆಹೊಳೆ, ಕೋಶಾಧಿಕಾರಿ ಸಂತೋಷ್‌ ಶೆಟ್ಟಿ ಎಣ್ಣೆಹೊಳೆ, ಕ್ರೀಡಾ ಕಾರ್ಯಾಧ್ಯಕ್ಷ ಯಶವಂತ್‌ ಶೆಟ್ಟಿ ತಾಮಾರು, ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾಯವಾದಿ ರೋಹನ್‌ ಶೆಟ್ಟಿ, ಮಹಿಳಾ ವಿಭಾಗದ ಉಪಕಾರ್ಯಾಧ್ಯಕ್ಷೆ ಸುಜಾತಾ ಡಿ. ಶೆಟ್ಟಿ, ಮಹಿಳಾ ವಿಭಾಗದ ಕ್ರೀಡಾ ಸಂಯೋಜಕರಾಗಿರುವ ರಂಜಿತಾ ರಮೇಶ್‌ ಶೆಟ್ಟಿ ಮತ್ತು ರಮಾ ಶೆಟ್ಟಿ ಉಪಸ್ಥಿತರಿದ್ದರು.

Desk

Recent Posts

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

14 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

30 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

50 mins ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

1 hour ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

2 hours ago