News Karnataka Kannada
Saturday, May 04 2024
ಹೊರನಾಡ ಕನ್ನಡಿಗರು

ದುಬೈ: ‘ಸೌಹಾರ್ದ ಲಹರಿ’ ನೂತನ ಪದಗ್ರಹಣ ಕಾರ್ಯಕ್ರಮ

Inauguration ceremony of the new office bearers of Souharda Lahari
Photo Credit :

ದುಬೈ: ಸೌಹಾರ್ದ ಲಹರಿಯ ನೂತನ ಪದಾಧಿಕಾರಿಗಳ ಉದ್ಘಾಟನ ಸಮಾರಂಭವು ಮಾರ್ಕೊ ಪೋಲೊ ಹೋಟೆಲ್ ದುಬೈ ತಾರೀಕು 20-08-2022 ರಂದು ವಿಜೃಂಭಣೆಯಿಂದ ನಡೆಯಿತು.

ಸಂಘದ ಗೌರವ ಅಧ್ಯಕ್ಷರು ದಿನೇಶ್ ಸಿ ದೇವಾಡಿಗ ನೂತನ ಪದಾಧಿಕಾರಿಗಳಿಗೆ ಶುಭಾಶಯ ನೀಡಿದರು. ಸಂಘದ ಗೌರವ ಸಲಹೆಗಾರ ದಯಾ ಕಿರೋಡಿಯನ್ ಸಂಘದ ನಿರ್ಮಾಣ ಮತ್ತೆ ಸಂಘದ ಪೌಂಡರ್ ಸದಾಶಿವ ದಾಸ್ ಅವರ ಬಗ್ಗೆ ಮಾತಾಡಿ ಸಂಘದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ಸೂಚಿಸಿದರು.

ಸಂಘದ ನಿಕಟ ಪೂರ್ವ ಅಧ್ಯಕ್ಷರು ಅಶೋಕ್ ಅಂಚನ್,  ರಿಚರ್ಡ್,  ಹನೀಫ್ ಪೆರ್ಲಿಯ ಇವರ ಅನುಪ ಸ್ಥಿತಿಯಲ್ಲಿ ಕಾರ್ಯಕ್ರಮಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ.

ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಅಶೋಕ್ ಬೈಲೂರ್, ಉಪಾಧ್ಯಕ್ಷ  ಕರುಣಾಕರ ಆಡ್ಯಾರು, ಕಾರ್ಯದರ್ಶಿ ಯುವರಾಜ್ ಕೆ ದೇವಾಡಿಗ, ಖಜಾಂಚಿ  ಸುರೇಶ ಏನ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ  ಯಶವಂತ ಕರ್ಕೆರ ಇವರೆಲ್ಲರಿಗೂ ಪುಷ್ಪಗುಚ್ಚ ನೀಡಿ ಗೌರವಿಸಲಾಯಿತು.

ಮನರಂಜನೆ ಕಾರ್ಯಕ್ರಮ ದಲ್ಲಿ ಸಂಘದ ಸದಸ್ಯರಾದ ಸುಕನ್ಯಾ ಶರತ್ ಕರ್ಕೇರ ,  ಪ್ರಮೋದ್ ದೇವಾಡಿಗ, ರಾಮಚಂದ್ರ ಬೆದ್ರಡ್ಕ, ದಿನೇಶ್ ದೊಡ್ಡಣ್ಣಗುಡ್ಡೆ, ರಜನೀಶ್ ಅಮೀನ್, ಮಾಸ್ಟರ್ ಮಾಯಾಂಕ್ ಮಹೇಶ್ ಅತ್ತಾವರ, ಮಾಸ್ಟರ್ ಸಮ್ಯಕ್ ಸುರೇಶ ಶೆಟ್ಟಿ, ಮಾಸ್ಟರ್ ಸಮರ್ಥ್ ಸುರೇಶ್ ಶೆಟ್ಟಿ, ಮಾಸ್ಟರ್ ವಿಹಾನ್, ಸುಷ್ಮ ಅಶೋಕ್ ಬೈಲೂರು , ಸುಕೇತ,  ಸಂದೀಪ್ ಪೂಜಾರಿ, ಸುಂದರ್ ರಾವ್, ಮಮತಾ, ಅನನ್ಯ, ಶರಣ್ಯ ಭಾಗಿಯಾಗಿ ಎಲ್ಲರ ಮನಸೆಳೆದರು.

ಗಣ್ಯ ಅತಿಥಿಗಳಾದ  ದಿನೇಶ್ ದೇವಾಡಿಗ ಸದಾನ್ ದಾಸ್, ಸುರೇಶ ಚಂದಪ್ಪ ದೇವಾಡಿಗ,  ಆನಂದ ವಲಾಲ್,  ಸೋಧನ್ ಪ್ರಸಾದ್ ಇವರಿಗೆ ಪುಷ್ಪ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮ ದಲ್ಲಿ ಇ-ಮಣ್ಣು ಚಿತ್ರ ತಂಡದ ಸದಸ್ಯರು ಭಾಗವಹಿಸಿ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದರು. ಸುರೇಶ ಎನ್ ಶೆಟ್ಟಿ ಮತ್ತು ಮಹೇಶ್ ಅತ್ತಾವರ ಕಾರ್ಯಕ್ರಮದ ನಿರೂಪಣೆ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು