Categories: ಮುಂಬೈ

ಮಹಾದೇವ್‌ ಬೆಟ್ಟಿಂಗ್‌ ಆಪ್ ಪ್ರಕರಣ: ಡಾಬರ್‌ ಗ್ರೂಪ್‌ ಅಧ್ಯಕ್ಷರ ವಿರುದ್ಧ ಎಫ್‌ ಐಆರ್

ಮುಂಬೈ: ಮಹಾದೇವ್‌ ಬೆಟ್ಟಿಂಗ್‌ ಆಪ್ ಪ್ರಕರಣಕ್ಕೆ ಸಂಬಂಧಿಸಿ ದೊಡ್ಡ ದೊಡ್ಡ ಕುಳಗಳ ಹೆಸರು ಹೊರಬೀಳುತ್ತಿದೆ, ಇದೀಗ ಪೊಲೀಸರು ದಾಖಲಿಸಿದ ಎಫ್‌ಐಆರ್‌ ನಲ್ಲಿ ಡಾಬರ್‌ ಗ್ರೂಪ್‌ ಅಧ್ಯಕ್ಷರ ಹೆಸರು ಕೇಳಿಬಂದಿದೆ. ಮುಂಬೈ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ನಲ್ಲಿ ಕೈಗಾರಿಕೋದ್ಯಮಿಗಳಾದ ಮೋಹಿತ್‌ ಬರ್ಮನ್‌, ಗೌರವ್‌ ಬರ್ಮನ್‌ ಹೆಸರು ಕೇಳಿಬಂದಿದೆ.

ಎಫ್‌ಐಆರ್‌ನಲ್ಲಿ ಮೋಹಿತ್‌ ಬರ್ಮನ್ ಅವರ ಹೆಸರಿನ ವಿರುದ್ಧ ಉಲ್ಲೇಖಿಸಲಾದ ವಿಳಾಸವು ಪೋರ್ಟ್‌ ಮುಂಬೈನಲ್ಲಿದೆ, ಅಲ್ಲಿ ಅವರ ಹೂಡಿಕೆ ಕಂಪನಿ ಕಚೇರಿಯೊಂದು ಇದೆ ಎಂದು ಕಂಪನಿಗಳ ರಿಜಿಸ್ಟಾರ್ ಪ್ರಕಾರ ಉಲ್ಲೇಖಿಸಲಾಗಿದೆ. ಇದುವರೆಗೆ ಮಹಾದೇವ ಬೆಟ್ಟಿಂಗ್‌ ಆಪ್ ಪ್ರಕರಣಕ್ಕೆ ಸಂಬಂಧಿಸಿ 21 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ದೂರುದಾರರ ಹೇಳಿಕೆಯ ಪ್ರಕಾರ, ಮೋಹಿತ್ ಬರ್ಮನ್ ಮತ್ತು ಗೌರವ್ ಬರ್ಮನ್ ಅವರು ಕ್ರಿಕೆಟ್ ಲೀಗ್‌ಗಳಲ್ಲಿ ಮ್ಯಾಚ್ ಪಿಕ್ಸಿಂಗ್‌ಗಾಗಿ ಬುಕ್ಕಿಗಳ ಜೊತೆ ಲಿಂಕ್ ಹೊಂದಿದ್ದರು ಎಂದು ಆರೋಪಿಸಲಾಗಿದೆ.

Ramya Bolantoor

Recent Posts

ತೇರಿನ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು

ತೇರಿನ ಚಕ್ರಕ್ಕೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿರುವ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಸಂಭವಿಸಿದೆ.

1 min ago

ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿ ಆಚರಣೆ

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಜಗಜ್ಯೋತಿ ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ತಹಸೀಲ್ದಾ‌ರ್ ಮಲ್ಲಿಕಾರ್ಜುನ ಹೆಗ್ಗಣ್ಣವರವರು…

20 mins ago

ಶ್ರೀನಿವಾಸ್ ಪ್ರಸಾದ್ ಗೆ ನುಡಿ ನಮನ ಸಲ್ಲಿಸಿ ಕಣ್ಣೀರಿಟ್ಟ ಬದನವಾಳು ಗ್ರಾಮಸ್ಥರು

ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು…

31 mins ago

ಮೈಸೂರಿನ ಸ್ಪಂದನ ಸೇವಾ ಸಂಸ್ಥೆಯಿಂದ ʼಅಕ್ಷಯ ಅನ್ನʼ ಕಾರ್ಯಕ್ರಮ

ಅಕ್ಷಯ ತೃತೀಯ ಅಂದ್ರೆ ಜನರು ಒಡವೆ ವಸ್ತ್ರ ತಗೋಬೇಕು. ಇದರಿಂದ ನಮ್ಮ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ ಇದೆ. ಈ‌…

43 mins ago

ಮರುಬಿಡುಗಡೆಗೆ ತಯಾರಾಗಿದೆ ಉಪೇಂದ್ರ ಅಭಿನಯಿಸಿ, ನಿರ್ದೇಶಿಸಿದ ‘ಎ’ ಸಿನೆಮಾ

ಚುನಾವಣೆ ಹಾಗೂ ಐಪಿಎಲ್ ಕಾರಣದಿಂದ ಹೊಸ ಸಿನಿಮಾಗಳ ಬಿಡುಗಡೆ ಇಲ್ಲವಾದ ಕಾರಣ ಮತ್ತೆ ಹಳೆ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರುಗಳು…

48 mins ago

ಬಸವೇಶ್ವರ ಉದ್ಯಾನವನಕ್ಕೆ ‘ಸಾಂಸ್ಕೃತಿಕ ನಾಯಕ’ ಮರು ನಾಮಕರಣ

ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಬಸವೇಶ್ವರ ಉದ್ಯಾನವನಕ್ಕೆ 'ಸಾಂಸ್ಕೃತಿಕ ನಾಯಕ', ಮರು ನಾಮಕರಣದ ಉದ್ಘಾಟನೆಯನ್ನು ಕರ್ನಾಟಕ ಕಾಲೇಜಿನ ಪೌರ ಕಾರ್ಮಿಕ ಮಹಿಳೆ…

53 mins ago