ಮುಂಬೈ: ಪಾಕ್ ವಿರುದ್ಧ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾರತ ಧ್ವಜ ಪ್ರದರ್ಶಿಸಿದ್ದಕ್ಕಾಗಿ ಅಪ್ಘಾನಿಸ್ತಾನದ ಆಟಗಾರರ ರಶೀದ್ ಖಾನ್ ಗೆ ಐಸಿಸಿ ರೂ. 50 ಲಕ್ಷ ದಂಡ ವಿಧಿಸಿದ ನಂತರ ಅವರಿಗೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಉದ್ಯಮಿ ರತನ್ ಟಾಟಾ ಪ್ರತಿಜ್ಞೆ ಮಾಡಿದ್ದಾರೆ ಎಂಬ ವರದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಈ ಕುರಿತು ಇಂದು ತಮ್ಮ “ಎಕ್ಸ್” ನಲ್ಲಿ ಫೋಸ್ಟ್ ಮಾಡಿರುವ ರತನ್ ಟಾಟಾ, “ಯಾವುದೇ ಆಟಗಾರರಿಗೆ ದಂಡ ಅಥವಾ ಬಹುಮಾನದ ಬಗ್ಗೆ ಐಸಿಸಿ ಅಥವಾ ಯಾವುದೇ ಕ್ರಿಕೆಟ್ ಪ್ಯಾಕಲ್ಟಿಗೆ ಯಾವುದೇ ಸಲಹೆಗಳನ್ನು ನೀಡಿಲ್ಲ. ನನಗೂ ಕ್ರಿಕೆಟ್ಗೆ ಯಾವುದೇ ಸಂಬಂಧವಿಲ್ಲ. ನನ್ನ ಅಧಿಕೃತ ಸಾಮಾಜಿಕ ಜಾಲತಾಣಗಳ ವೇದಿಕೆಗಳಲ್ಲಿ ಬರದ ಹೊರತು ಅಂತಹ ವಾಟ್ಸಾಪ್ ಫಾರ್ವರ್ಡ್ಗಳು ಮತ್ತು ವೀಡಿಯೊಗಳನ್ನು ದಯವಿಟ್ಟು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…