ಬಹರೇನ್: ವಿಶ್ವ ಪರ್ಯಾಯ ಸಂಚಾರದಲ್ಲಿರುವ ಭಾವಿ ಪರ್ಯಾಯ ಮಠಾಧೀಶರಾದ ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರು ಬಹರೇನ್ ದೇಶಕ್ಕೆ ಇಂದು ಆಗಮಿಸಿದರು.
ಶ್ರೀಪಾದರಿಗೆ ಭಾರತೀಯ ಭಕ್ತರು ಭವ್ಯ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ಪುತ್ತಿಗೆ ಶ್ರೀಗಳು ಭಕ್ತರಿಗೆ ಭಗವದ್ಗೀತಾ ಲೇಖನ ಯಜ್ಞ ದೀಕ್ಷೆ ನೀಡಿ, ಪರ್ಯಾಯಕ್ಕೆ ಆಮಂತ್ರಿಸಿದರು.