News Karnataka Kannada
Monday, April 29 2024
ಹೊರನಾಡ ಕನ್ನಡಿಗರು

ಬಹರೈನ್ ನಲ್ಲಿ ನಿರ್ಮಾಣವಾಗಲಿರುವ ಸ್ವಾಮಿ ನಾರಾಯಣ ಮಂದಿರಕ್ಕೆ ಪುತ್ತಿಗೆ ಶ್ರೀಗಳಿಂದ ಭೂಮಿಪೂಜೆ

Puthige Sri performs bhoomipujan for massive Swaminarayan temple to be built in Bahrain
Photo Credit : News Kannada

ಬಹರೈನ್: ಬಹರೈನ್ ನಲ್ಲಿ ನಿರ್ಮಾಣಗೊಳ್ಳಲಿರುವ ಬೃಹತ್ ಸ್ವಾಮಿ ನಾರಾಯಣ ಮಂದಿರಕ್ಕೆ ಭಾವಿ ಪರ್ಯಾಯ ಮಠಾಧೀಶರಾದ ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರು ಭೂಮಿಪೂಜೆ ನೆರವೇರಿಸಿದರು.

ಅಲ್ಲಿನ‌ ಭಕ್ತರ ಅಪೇಕ್ಷೆಯಂತೆ ಬೃಹತ್ ಸ್ವಾಮಿ ನಾರಾಯಣ ಮಂದಿರ ನಿರ್ಮಾಣ ಆಗುತ್ತಿದೆ. ಪುತ್ತಿಗೆ‌ ಶ್ರೀಗಳು ಭೂಮಿಪೂಜೆ‌ ನೆರವೇರಿಸಿ ಶುಭಹಾರೈಸಿದರು.

ವಿಶ್ವ ಪರ್ಯಾಯ ಸಂಚಾರದಲ್ಲಿರುವ ಪುತ್ತಿಗೆ ಶ್ರೀಪಾದರು ಬಹರೈನ್ ನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ‌ ಭಾಗವಹಿಸಿ, ಅಲ್ಲಿನ ಭಕ್ತರಿಗೆ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆ ನೀಡಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು