News Karnataka Kannada
Monday, April 29 2024
ಯುಎಇ

ದುಬೈ: ಸರ್ವೋತ್ತಮ್ ಶೆಟ್ಟಿ ಅವರಿಗೆ “ವಿಶ್ವ ಮಾನ್ಯ ಪ್ರಶಸ್ತಿ” ಪ್ರದಾನ

Dubai: Sarvottam Shetty conferred with 'World Recognition Award'
Photo Credit : News Kannada

ದುಬೈ: ವಿಶ್ವ ಕನ್ನಡ ಹಬ್ಬದಲ್ಲಿ ಸಾಮಾಜಿಕ ಕ್ಷೇತ್ರಕ್ಕಾಗಿ ಸರ್ವೋತ್ತಮ ಶೆಟ್ಟಿ ಅವರಿಗೆ ‘ವಿಶ್ವಮಾನ್ಯ ಪ್ರಶಸ್ತಿ’ಯನ್ನು ಶನಿವಾರ ದುಬೈನ ಶೇಖ್ ರಶೀದ್ ಸಭಾಂಗಣದಲ್ಲಿ ನ.19 ರಂದು ಪ್ರದಾನ ಮಾಡಲಾಯಿತು. ಈ ಕಾರ್ಯಕ್ರಮವನ್ನು ಕನ್ನಡಿಗರು ದುಬೈ ಸಹಯೋಗದಲ್ಲಿ ಆಯೋಜಿಸಲಾಗಿದೆ.

ಈ ಸಂದರ್ಭದಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಬುದಾಬಿ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಕನ್ನಡ ತಾರೆಯರ ನೃತ್ಯ ಮತ್ತು ಗಾಯನ ಕಾರ್ಯಕ್ರಮಗಳು ನಡೆದವು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು