Showing 20 of 2270 posts • Page 1 of 114
ಕನಿಷ್ಠ 15 ವಿದ್ಯಾರ್ಥಿಗಳ ಸಾವಿಗೆ ಕಾರಣವಾದ ಲಕ್ನೋದ ಅಲಿಗಂಜ್ ಕೋಚಿಂಗ್ ಸೆಂಟರ್ನಲ್ಲಿ ನಡೆದ ಭೀಕರ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ನಾಲ್ವರು ಹಿರಿಯ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದ್ದು, ಕೋಚಿಂಗ್ ಸೆಂಟರ್ ಮಾಲೀಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿರುವ ತರಬೇತಿ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಪ್ರಾಣ ಉಳಿಸಿಕೊಳ್ಳಲು 1ನೇ ಮಹಡಿಯಿಂದ ವಿದ್ಯಾರ್ಥಿಗಳು ಜಿಗಿದಿರುವ ಘಟನೆ ನಡೆದಿದೆ.
ಎಲೆಕ್ಟ್ರಿಕ್ ಬಸ್ಗೆ ಬೆಂಕಿ ಕಾಣಿಸಿಕೊಂಡ ಘಟನೆ ತೆಲಂಗಾಣದ ಕರೀಂನಗರದಲ್ಲಿ ನಡೆದಿದೆ. ಬಸ್ನಲ್ಲಿದ್ದ 37 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಿಹಾರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಿನ್ನೆ ನಡೆದ NEET UG ಮರುಪರೀಕ್ಷೆ ವೇಳೆ 9 ನಕಲಿ ಅಭ್ಯರ್ಥಿಗಳು ಹಾಗೂ ಅವರೊಂದಿಗಿದ್ದ 30 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಧ್ಯಪ್ರದೇಶದ ಹಲವು ನಗರಗಳಲ್ಲಿ ನೀಟ್ ಪರೀಕ್ಷೆ ನಡೆಸಲಾಯಿತು. ವಿದಿಶಾ ನಗರದಲ್ಲಿ ನಾಲ್ಕು ಪರೀಕ್ಷಾ ಕೇಂದ್ರಗಳನ್ನು ಸಹ ಸ್ಥಾಪಿಸಲಾಗಿತ್ತು.
ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೆಂಕಿಯಲ್ಲಿ ಸುಟ್ಟು ಯುವಕ ಸಾವನ್ನಪ್ಪಿದ ಘಟನೆ ಸೋರಗಾಂವ ಗ್ರಾಮದ ಬಳಿ ನಡೆದಿದೆ.
ಮನೆಯ ಬೀಗ ಮುರಿದು 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ಲಕ್ಷಾಂತರ ಮೌಲ್ಯದ ಬೆಳ್ಳಿ ಆಭರಣಗಳು, 1.50 ಲಕ್ಷ ನಗದು ದೋಚಿ ಕಳ್ಳರು ಪರಾರಿಯಾದ ಘಟನೆ ಬೀದರ್ ತಾಲೂಕಿನ ಚಿದ್ರಿ ಗ್ರಾಮದಲ್ಲಿ ನಡೆದಿದೆ.
ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಶಂಕಿಸಿ ತಾಲ್ಲೂಕಿನ ಬ್ಯಾಹಟ್ಟಿ ಗ್ರಾಮ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಆರೋಪದ ಮೇಲೆ ಪಕಾಶ ಕರಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಎಮ್ಮೆ ಮೇಯಿಸಲು ತೆರಳಿದ್ದ ಒಂದೇ ಕುಟುಂಬದ ಇಬ್ಬರು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿಎಮ್ಮೆ ಮೇಯಿಸಲು ತೆರಳಿದ್ದ ಒಂದೇ ಕುಟುಂಬದ ಇಬ್ಬರು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಮುಗನೂರ ಗ್ರಾಮದಲ್ಲಿ ನಡೆದಿದೆ.ರುವ ಹೃದಯವಿದ್ರಾವಕ ಘಟನೆ ತಾಲೂಕಿನ ಮುಗನೂರ ಗ್ರಾಮದಲ್ಲಿ ನಡೆದಿದೆ.
ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಸೀಫುಡ್ ಸಂಸ್ಕರಣಾ ಘಟಕದಲ್ಲಿ ಇಂದು ಭೀಕರ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಬೈಕ್ ಪಾರ್ಕಿಂಗ್ ವಿಚಾರಕ್ಕೆ ಆರಂಭವಾದ ಜಗಳ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ದೆಹಲಿಯ ನೈಋತ್ಯ ಭಾಗದ ಬಿಂದಾಪುರದಲ್ಲಿ ನಡೆದಿದೆ.
ಅನಂತಪುರದ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಾಲಯದ ಹುಂಡಿಯಲ್ಲಿ ‘ನನ್ನ ಅತ್ತೆ ಸಾಯುವಂತೆ ಮಾಡು’ ಎಂದು ಬರೆದ 20 ರು. ನೋಟು ಪತ್ತೆಯಾಗಿದೆ.
ನಿಶ್ಚಿತ ವಧುವಿನೊಂದಿಗೆ ಲೋಹಗಡ್ ಕೋಟೆಗೆ ಟ್ರೆಕಿಂಗ್ ಗೆ ತೆರಳಿದ್ದ ಪುಣೆಯ 26 ವರ್ಷದ ಯುವಕ 400 ಅಡಿ ಆಳದ ಕಂದಕಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.
ಮೇಕೆದಾಟುದಲ್ಲಿ ಕಾವೇರಿಗೆ ಅಡ್ಡಲಾಗಿ ಸಮತೋಲನ ಜಲಾಶಯ ನಿರ್ಮಿಸುವ ಕರ್ನಾಟಕ ಸರ್ಕಾರದ ಪ್ರಸ್ತಾವನೆಯನ್ನು ಆಕ್ಷೇಪಿಸಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಮಂಡಿಸಿದ ನಿರ್ಣಯವನ್ನು ತಮಿಳುನಾಡು ವಿಧಾನಸಭೆ ಶುಕ್ರವಾರ (ಜೂನ್ 19, 2026) ಸರ್ವಾನುಮತದಿಂದ ಅಂಗೀಕರಿಸಿತು.
ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದ ರಾಷ್ಟ್ರೀಯ ಹೆದ್ದಾರಿ-05 ರಲ್ಲಿ ಸಂಭವಿಸಿದ ಭಾರಿ ಭೂಕುಸಿತದಿಂದಾಗಿ, ಎರಡೂ ದಿಕ್ಕುಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ಗಡಿ ಭದ್ರತಾ ಪಡೆಯ ನಾಲ್ವರು ಮಹಿಳಾ ಸಿಬ್ಬಂದಿಗಳು 8,848.86 ಮೀಟರ್ ಎತ್ತರದ ವಿಶ್ವದ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ಅನ್ನು ಏರುವ ಮೂಲಕ ಇತಿಹಾಸ ಬರೆದಿರುವುದು ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ.
ಮಿರ್ಜಾಪುರ ಕಲೆಕ್ಟರೇಟ್ ಬಳಿ ಪೊಲೀಸ್ ಸಮವಸ್ತ್ರ ಧರಿಸಿ ಸಬ್ ಇನ್ಸ್ಪೆಕ್ಟರ್ ಎಂದು ನಟಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸುಮಾರು 25 ವರ್ಷಗಳಷ್ಟು ಹಳೆಯದಾದ ವಿಧಾನಸಭೆ ಸಂಪ್ರದಾಯಕ್ಕೆ ಬದಲಾಗಿ, ವಿಜಯ್ ನೇತೃತ್ವದ ಸರ್ಕಾರ ಅಧಿಕಾರ ವಹಿಸಿಕೊಂಡ ಮೇಲೆ ತಮಿಳುನಾಡು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣಕ್ಕೂ ಮುನ್ನ ರಾಷ್ಟ್ರಗೀತೆ ಪ್ರತಿಧ್ವನಿಸಿತು.
ಮದುವೆಯಾಗಿ ಕೇವಲ 48 ದಿನಗಳಲ್ಲೇ ನವವಿವಾಹಿತೆಯೊಬ್ಬಳು ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಮುಂಬೈ ಸಮೀಪದ ಅಂಬರ್ನಾಥ್ನಲ್ಲಿ ನಡೆದಿದೆ.
ಬೊಲೆರೊ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಏಳು ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಶಿಮ್ಲಾದ ಮಸ್ರುಂದ್-ಹಮಲ್ ರಸ್ತೆಯಲ್ಲಿ ನಡೆದಿದೆ.