ಉತ್ತರಪ್ರದೇಶ : ಮಥುರಾದ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆದೇಶ 7ರ ನಿಯಮ 11ಕ್ಕೆ ಆಕ್ಷೇಪಿಸಿ ಮುಸ್ಲಿಂ ಪರ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿ ಮಯಾಂಕ್ ಕುಮಾರ್ ಜೈನ್ ಅವರಿದ್ದ ಏಕ ಪೀಠ ಈ ತೀರ್ಪು ನೀಡಿದೆ.
ಹೌದು ಇಂದು ಅಲಹಾಬಾದ್ ಹೈಕೋರ್ಟ್ ನಲ್ಲಿ ನಡೆದ ಮಥುರಾದ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕೋರ್ಟ್, ಆದೇಶ 7ರ ನಿಯಮ 11ಕ್ಕೆ ಆಕ್ಷೇಪಿಸಿ ಮುಸ್ಲಿಂ ಪರ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿ ಮಯಾಂಕ್ ಕುಮಾರ್ ಜೈನ್ ಅವರಿದ್ದ ಏಕ ಪೀಠ ಈ ತೀರ್ಪು ನೀಡಿದೆ.

