Showing 20 of 2386 posts • Page 42 of 120
ವೈದ್ಯ ವಿದ್ಯಾರ್ಥಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆಪ್ರಮುಖ ಆರೋಪಿ ಸಂಜಯ್ ರಾಯ್ ವಿರುದ್ಧ ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬುಧವಾರ ನಾಪತ್ತೆಯಾಗಿದ್ದ ಯೋಧನ ಮೃತದೇಹವನ್ನು ಭದ್ರತಾ ಪಡೆಗಳು ಪತ್ತೆ ಹಚ್ಚಿವೆ.ಟೆರಿಟೋರಿಯಲ್ ಆರ್ಮಿ ಜವಾನ್ ಹಿಲಾಲ್ ಅಹ್ಮದ್ ಭಟ್
ಆಸ್ಪತ್ರೆಯ ಡೆಪ್ಯುಟಿ ಸಿಎಂಓ ಸೇವಿಸುವ ಆಹಾರಕ್ಕೆ ಟಿಬಿ ಪೇಶೆಂಟ್ ನ ಕಫವನ್ನ ಮಿಶ್ರಣ ಮಾಡಲು ದುಷ್ಕರ್ಮಿಗಳು ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬಾಗ್ಪಾತ್ ಹಾಸ್ಪಿಟಲ್ ನಲ್ಲಿ ನಡೆದಿದೆ
ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಹ್ಯಾಟ್ರಿಕ್ ಗೆಲುವು ದಾಖಲಿಸಿದೆ. ಬಿಜೆಪಿ ಗೆಲುವಿನ ನಂತರವೇ ಸಿಎಂ ಯಾರಾಗುತ್ತಾರೆ ಎಂಬುದು ಬಹುತೇಕ ನಿರ್ಧಾರವಾಗಿದೆ.
ನಕಲಿ ಟೊಮೇಟೊ ಸಾಸ್ ತಯಾರಿಸುತ್ತಿದ್ದ ಕಾರ್ಖಾನೆ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ ನಡೆಸಿದ್ದು, ಭಾರೀ ಪ್ರಮಾಣದ ನಕಲಿ ಸಾಸ್ ಗಳನ್ನು ವಶಪಡಿಸಿಕೊಂಡಿರುವ ಘಟನೆ ಸಹರನ್ ಪುರ ಜಿಲ್ಲೆಯಲ್ಲಿ ನಡೆದಿದೆ.
ನವದೆಹಲಿ: ಹುಟ್ಟುತ್ತಲೇ ಬೆಳ್ಳಿ ಸ್ಪೂನ್ ಹಿಡಿದವರು, ಪಂಚತಾರಾ ಹೋಟೆಲ್ಗಳಲ್ಲೇ ಇರುವವರು ಜಾತಿ ಆಧಾರದಲ್ಲಿ ಬಡಜನರನ್ನು ಒಡೆಯುತ್ತಿದ್ದಾರೆ ಎಂದು ಪರೋಕ್ಷವಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿಜಯೋತ್ಸವದ ವೇಳೆ ಮಾತನಾಡಿದ ಮೋದಿ, ಚುನಾವಣೋತ್ತರ ಸಮೀಕ್ಷೆಗಳು ಹರಿಯಾಣದಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ಭವಿಷ್ಯ ನುಡಿದಿದ್ದವು. ಆದರೆ, ಮತದಾರರು ಕಾಂಗ್ರೆಸ್ಗೆ ‘ನೋ ಎಂಟ್ರಿ’ ಬೋರ್ಡ್ ತೋರಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಅಪರೂಪ. 13 ವರ್ಷಗಳ ಹಿಂದೆ […]
ಅನಂತನಾಗ್ ಪ್ರದೇಶದಲ್ಲಿ ಉಗ್ರರು ಇಬ್ಬರು ಯೋಧರನ್ನು ಅಪಹರಿಸಿದ್ದಾರೆ. ಓರ್ವ ಯೋಧ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಹರಿಯಾಣ ಹಾಗೂ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿಯು ಹರಿಯಾಣದಲ್ಲಿ ಮೂರನೇ ಬಾರಿ ಗೆಲುವು ಸಾಧಿಸಿದೆ. ಇನ್ನು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ.
ಪಿಂಚಣಿ ನಂಬಿಕೊಂಡು ಜೀವನ ಸಾಗಿಸುತ್ತಿರುವವರಿಗೆ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಎಂದಿನಂತೆ ಈ ವರ್ಷ ಕೂಡ ಪಿಂಚಣಿ ಪಡೆಯಲು ಸರ್ಟಿಫಿಕೇಟ್ ಸಲ್ಲಿಸುವುದು ಮುಖ್ಯ.
ನವದೆಹಲಿ : ಭಾರತದ ಘನತೆಯ ಬಗ್ಗೆ ಅಪಪ್ರಚಾರ ಮಾಡಲು ಹಲವರು ದೊಡ್ಡ ಷಡ್ಯಂತ್ರ ನಡೆಸುತ್ತಿರುವುದಕ್ಕೆ ತಕ್ಕ ಉತ್ತರವೆಂಬಂತೆ ಇಂದು ಬಿಜೆಪಿಗೆ ಐತಿಹಾಸಿಕ ಗೆಲುವು ಸಿಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಮತ್ತು ಇಂಡಿಯಾ ಮಿತ್ರಕೂಟ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಹರಿಯಾಣದಲ್ಲಿ ಬಿಜೆಪಿ ಸತತ ಮೂರನೇ ಬಾರಿ ಗೆಲುವು ಸಾಧಿಸಿದ ನಿಮಿತ್ತ, ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಿಗೆ ಪ್ರಧಾನಿ ಶುಭಾಶಯ ಕೋರಿ ಮಾತನಾಡಿದರು. ಕಾಂಗ್ರೆಸ್ನ ಪರಿವಾರವು ದೇಶದ ದೊಡ್ಡ […]
ಭಾರತದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಅವರು ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ದಾಖಲಿಸಿದ್ದಾರೆ.
ನವದೆಹಲಿ: ಹರಿಯಾಣದಲ್ಲಿನ ಚುನಾವಣಾ ಫಲಿತಾಂಶಗಳು ಅನಿರೀಕ್ಷಿತ ಮತ್ತು ಆಘಾತಕಾರಿ, ಕಾಂಗ್ರೆಸ್ ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಪಕ್ಷವು ತಿಳಿಸಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಹರಿಯಾಣದ ಫಲಿತಾಂಶಗಳು ಸಂಪೂರ್ಣವಾಗಿ ಅನಿರೀಕ್ಷಿತ, ಆಶ್ಚರ್ಯಕರವಾಗಿದೆ. ಇದು ವಾಸ್ತವಕ್ಕೆ ವಿರುದ್ಧವಾಗಿದೆ. ಇಂದು ಪ್ರಕಟವಾಗಿರುವ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮಧ್ಯಾಹ್ನದವರೆಗೆ ನಾನು ಚುನಾವಣಾ ಆಯೋಗದೊಂದಿಗೆ ಸಂಪರ್ಕದಲ್ಲಿದ್ದೆ. ನನ್ನ ದೂರುಗಳಿಗೆ ಅವರು ಉತ್ತರಿಸಿದ್ದಾರೆ. ಅವರ ಉತ್ತರಕ್ಕೆ ನಾನು ಪ್ರತಿಕ್ರಿಯಿಸಿದ್ದೇನೆ. ಹರಿಯಾಣದ ಕನಿಷ್ಠ ಮೂರು ಜಿಲ್ಲೆಗಳಲ್ಲಿ ವಿದ್ಯುನ್ಮಾನ […]
ಮಹಿಳಾ ಡಾಕ್ಟರ್ ಸಾವಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ಆಮರಣಾಂತ ಉಪವಾಸ ಕೈಗೊಂಡಿರುವ ಕಿರಿಯ ವೈದ್ಯರಿಗೆ ಬೆಂಬಲ ವ್ಯಕ್ತಪಡಿಸಿ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ
ಬಿಗ್ ಬಾಸ್ ತಮಿಳು-8 ಆರಂಭವಾಗಿದೆ. ವಿಜಯ್ ಸೇತುಪತಿ ಅವರು ಹೊಸ ಬಿಗ್ ಬಾಸ್ ಹೋಸ್ಟ್ ಆಗಿ ಕಾಣಿಸಿಕೊಂಡಿರುವ ತಮಿಳು ಬಿಗ್ ಬಾಸ್ನಲ್ಲಿ ಈ ಬಾರಿ ಸಾಕಷ್ಟು ಟ್ವಿಸ್ಟ್ ಗಳನ್ನು ನೀಡಲಾಗಿದೆ.
ಹರ್ಯಾಣದ ಜುಲಾನಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿನ ಇತ್ತೀಚಿನ ಟ್ರೆಂಡ್ಗಳ ಪ್ರಕಾರ
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಕಥುವಾ ಜಿಲ್ಲೆಯ ಬಸೋಲಿಯಲ್ಲಿ ಬಿಜೆಪಿ ಮೊದಲ ಜಯಗಳಿಸಿದೆ. ಈ ಕ್ಷೇತ್ರದಲ್ಲಿ ಬಿಜೆಪಿಯ ದರ್ಶನ್ಕುಮಾರ್ ಗೆಲುವು ಸಾಧಿಸಿದ್ದಾರೆ.
ಬ್ಯಾಂಕ್ ಆಫ್ ಬರೋಡಾ ತನ್ನ ಜಾಗತಿಕ ಬ್ರಾಂಡ್ ಅಂಬಾಸಿಡರ್ ಆಗಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು ಘೋಷಿಸಿದೆ. ಶ್ರೇಷ್ಠತೆ ಮತ್ತು ವಿಶ್ವಾಸದ ಹಂಚಿಕೆಯ ಮೌಲ್ಯಗಳಲ್ಲಿ ಬೇರೂರಿರುವ ಈ ಪಾಲುದಾರಿಕೆಯು
ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ .ಹರಿಯಾಣದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ
ನೇಪಾಳದಲ್ಲಿ ಭಾರೀ ಮಳೆಯಿಂದಾಗಿ ಬಿಹಾರದಲ್ಲಿ ಜಲಪ್ರವಾಹ ಉಂಟಾಗಿದೆ. ರಕ್ಷಣಾ ಸಿಬ್ಬಂದಿ ಜನರ ರಕ್ಷಿಸುವ ಪ್ರಯತ್ನ ಮಾಡುತ್ತಿದೆ. ಇನ್ನು, ಹವಾಮಾನ ವೈಪರೀತ್ಯದಿಂದಾಗಿ ರಕ್ಷಣಾ ತಂಡ ಸಂಕಷ್ಟಗಳನ್ನು ಎದುರಿಸುತ್ತಿವೆ.
ಬಹು ನಿರೀಕ್ಷಿತ ಹರಿಯಾಣ, ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕೌಂಟ್ಡೌನ್ ಶುರುವಾಗಿದೆ.