Showing 20 of 2386 posts • Page 45 of 120
ಗಂಡ, ಹೆಂಡತಿ, ಇಬ್ಬರು ಪುತ್ರರು ಸೇರಿದಂತೆ ಒಂದೇ ಕುಟುಂಬದ ನಾಲ್ವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಬುಧವಾರ
ಇತ್ತೀಚೆಗೆ ಬಿಡುಗಡೆಯಾಗಿದ್ದ ಐಫೋನ್ 16 ಪ್ರೊ ಮ್ಯಾಕ್ಸ್ ಸರಣಿಯ ಸುಮಾರು 26 ಮೊಬೈಲ್ ಗಳನ್ನು ಮಹಿಳಾ ಪ್ರಯಾಣಿಕಳಿಂದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಬುಧವಾರ (ಅ.02) ಅಂತಾರಾಷ್ಟ್ರೀಯ
ಆದಿಲಾಬಾದ್ ಜಿಲ್ಲೆಯಲ್ಲಿ ಪಿಕ್ಅಪ್ ವ್ಯಾನ್ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇತರ ನಾಲ್ವರಿಗೆ ಗಾಯಗಳಾಗಿವೆ.
ಪಾಕಿಸ್ತಾನ್ ತಂಡದ ನಾಯಕತ್ವದಿಂದ ಬಾಬರ್ ಆಝಂ ಕೆಳಗಿಳಿದಿದ್ದಾರೆ. ಈ ಹಿಂದೆಯೇ ಟೆಸ್ಟ್ ತಂಡದ ನಾಯಕತ್ವದಿಂದ ರಾಜೀನಾಮೆ ನೀಡಿದ್ದ ಬಾಬರ್ ಇದೀಗ ಟಿ20 ಹಾಗೂ ಏಕದಿನ ತಂಡಗಳ ಕ್ಯಾಪ್ಟನ್ಸಿಯನ್ನು
ಇಲ್ಲಿನ ಬವ್ಧಾನ್ನಲ್ಲಿ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿದ ಭೀಕರ ಅವಘಡ ಬುಧವಾರ (ಅ2) ಬೆಳಗ್ಗೆ ನಡೆದಿದೆ.
ರಾಷ್ಟ್ರ ಪಿತ ಮಹಾತ್ಮ ಗಾಂಧಿ ಅವರ ಜನ್ಮದಿನದಂದು ಬುಧವಾರ(ಅ2 ), ರಾಷ್ಟ್ರಪತಿ ದ್ರೌಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರು ರಾಜಘಾಟ್ ನಲ್ಲಿ ಪುಷ್ಪ ನಮನ ಸಲ್ಲಿಸಿದರು.ಎಕ್ಸ್ ನಲ್ಲಿ ಪೋಸ್ಟ್
ಸರ್ಕಾರಿ ಯೋಜನೆಯ ಫಲಾನುಭವಿಗಳಾಗಲು ರೇಷನ್ ಕಾರ್ಡ್ ಬಹಳ ಮುಖ್ಯವಾಗಿದೆ. ಈ ಒಂದು ರೇಷನ್ ಕಾರ್ಡ್ ಇದ್ದರೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಐದು ಪಂಚ ಗ್ಯಾರಂಟಿ
ಚಂದ್ರ, ಮಂಗಳ ಮತ್ತು ಸೂರ್ಯರ ಅಧ್ಯಯನದ ಬಳಿಕ ಭೂಮಿಯ ಅವಳಿ ಗ್ರಹ ಎಂದೇ ಖ್ಯಾತವಾದ ಶುಕ್ರನ ಅಧ್ಯಯನಕ್ಕೆ ಭಾರತ ಮುಂದಾಗಿದೆ. ಇದಕ್ಕಾಗಿ ಆರ್ಬಿಟರ್ ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದ್ದು
ಕೆಲಸದ ಒತ್ತಡ ಸಹಿಸದೇ ಕಳೆದ ಹತ್ತು ದಿನಗಳಲ್ಲಿ ಈಗ ಮೂರನೆಯ ಸಾವು ಸಂಭವಿಸಿದೆ. ಪುಣೆಯ ಇವೈ ಕಂಪೆನಿಯ ಯುವತಿ ಹಾಗೂ ಎಚ್ಡಿಎಫ್ಸಿ ಬ್ಯಾಂಕ್ ಉದ್ಯೋಗಿ ಕೆಲಸದ ಒತ್ತಡ ತಾಳದೇ ಮೃತಪಟ್ಟಿದ್ದರೆ,
2017ರಲ್ಲಿ ತನ್ನ ತಾಯಿಯನ್ನು ಕೊಂದು ಆಕೆಯ ದೇಹದ ಕೆಲವು ಭಾಗಗಳನ್ನು ತಿಂದ ಆರೋಪದಲ್ಲಿ ಸುನೀಲ್ ಕುಚ್ಕೊರವಿ ಎಂಬ ವ್ಯಕ್ತಿಗೆ ಕೊಲ್ಹಾಪುರ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಬಾಂಬೆ
ತಿರುಪತಿ ಲಡ್ಡು ಪ್ರಸಾದ ಪ್ರಕರಣದ ಕುರಿತ ವಿಶೇಷ ತನಿಖಾ ತಂಡದ ತನಿಖೆಯನ್ನು ಅಕ್ಟೋಬರ್ 3ರವರೆಗೆ ತಡೆಹಿಡಿಯಲಾಗಿದೆ ಎಂದು ಆಂಧ್ರಪ್ರದೇಶ ಡಿಜಿಪಿ ದ್ವಾರಕಾ ತಿರುಮಲ ರಾವ್ ಮಂಗಳವಾರ (ಅ.01) ಘೋಷಿಸಿದ್ದಾರೆ.
ಈಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ತಮ್ಮ ಮಗಳು ಮದುವೆಯಾಗಿ ಜೀವನದಲ್ಲಿ ಉತ್ತಮವಾಗಿ ನೆಲೆಸಿದ್ದಾಳೆ ಎಂದು ಖಚಿತಪಡಿಸಿಕೊಳ್ಳುವಾಗ ಮಹಿಳೆಯರನ್ನು ತಲೆ ತಗ್ಗಿಸಿ ಸನ್ಯಾಸಿಗಳಂತೆ ಬದುಕಲು ಏಕೆ ಪ್ರೋತ್ಸಾಹಿಸುತ್ತಾರೆ ಎಂದು ಮದ್ರಾಸ್ ಹೈಕೋರ್ಟ್ನ ನ್ಯಾಯಾಧೀಶರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಆಕಸ್ಮಿಕ ಹಿಂದೂಗಳಿಂದ ದೇಶಕ್ಕೆ ನಿಷ್ಠೆ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆಸಿಆರ್ ಪುತ್ರಿ ಹಾಗೂ ಹಿರಿಯ ಬಿಆರ್ ಎಸ್ ನಾಯಕಿ ಕೆ.ಕವಿತಾ ಅವರಿಗೆ ಅನಾರೋಗ್ಯ ಕಾಡಿದ್ದು, ಹೈದರಾಬಾದ್ನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪೋಷಕರು ಕೊಳಲು ನುಡಿಸುವ ಶಾಲೆಗೆ ಸೇರಿಸದಿದ್ದಕ್ಕೆ ಮನನೊಂದು SSLC ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೃಂಗೇರಿಯಲ್ಲಿ ನಡೆದಿದೆ.
ರೋಗಿಯ ತಲೆಗೆ ಹೊಲಿಗೆ ಹಾಕಿ ಸೂಜಿಯನ್ನು ಅಲ್ಲಿಯೇ ಮರೆತು ಬಿಟ್ಟಿರುವ ಘಟನೆ ಉತ್ತರಪ್ರದೇಶದ ಹಾಪುರದಲ್ಲಿ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಯ 3ನೇ ಮತ್ತು ಅಂತಿಮ ಹಂತದ ಮತದಾನ ಈಗ ಆರಂಭವಾಗಿದೆ. ಜಮ್ಮು ಮತ್ತು ಕಾಶ್ಮೀರದ ಏಳು ಜಿಲ್ಲೆಗಳಲ್ಲಿ ವೋಟಿಂಗ್ ನಡೆಯಲಿದೆ. 39.18 ಲಕ್ಷ ಮತದಾರರು 415 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
ಕೆಲಸದ ಒತ್ತಡ ತಾಳಲಾರದೇ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ತರುಣ್ (42) ಸಾವಿಗೆ ಶರಣಾದ ಉದ್ಯೋಗಿ. ಬಜಾಜ್ ಫೈನಾನ್ಸ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ತಮ್ಮ ಕೆಲಸ ಕಳೆದುಕೊಳ್ಳುವ ಬಗ್ಗೆ ತೀವ್ರ ಆತಂಕಕ್ಕೊಳಗಾಗಿದ್ದು ಈ ಪತ್ರದಲ್ಲಿ ವ್ಯಕ್ತವಾಗಿದೆ.
ಪ್ರಾಕೃತಿಕ ವಿಕೋಪ, ವರುಣಾರ್ಭಟದಿಂದ ಪ್ರವಾಹ, ಭೂಕುಸಿತ ನೇಪಾಳವನ್ನು ನಲುಗುವಂತೆ ಮಾಡಿದೆ.
ಬ್ಯಾಟರಿ ಸ್ಲಾಟ್ನಲ್ಲಿ ಚಿನ್ನ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದೆ.