Showing 20 of 24 posts • Page 1 of 2
ಪಶ್ಚಿಮ ಏಷ್ಯಾದಲ್ಲಿ ನಿರ್ಮಾಣವಾಗಿರುವ ಯುದ್ಧದ ಆತಂಕದಿಂದಾಗಿ ವಿಮಾನಗಳು ರದ್ದಾಗಿ ಸೌದಿ ಅರೇಬಿಯಾದಲ್ಲಿ ಸಿಲುಕಿಕೊಂಡಿರುವ ಸಾವಿರಾರು ಭಾರತೀಯರನ್ನು ತಕ್ಷಣವೇ ತಾಯ್ನಾಡಿಗೆ ಕರೆತರಲು ‘ಗಲ್ಫ್ ಮಲಯಾಳಿ ಫೆಡರೇಷನ್’ (GMF) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
2025 ಫೆಬ್ರವರಿ 26ನೇ ತಾರೀಕಿನ ಮಹಾ ಶಿವರಾತ್ರಿಯ ಪವಿತ್ರ ದಿನದಂದು ಕೊಡಗಿನ ಚಿತ್ರ ಶಿಲ್ಪ ಕಲಾವಿದ ಬಿ. ಕೆ. ಗಣೇಶ್ ರೈ ಯವರು ರಚಿಸಿರುವ ನೂತನ ಶ್ರೀ ಕಾವೇರಿ ಮಾತೆಯ ಚಿತ್ರಪಟ
ಅಬುಧಾಬಿಯ ಸ್ಮೈಲ್ ಲಾಂಜ್ ನಲ್ಲಿ ನಡೆದ ಕೊಂಕಣಿ ಸಾಂಸ್ಕೃತಿಕ ಸಂಘಟನೆಯ (ಕೆಸಿಒ) ವಾರ್ಷಿಕ ಮಹಾಸಭೆಯಲ್ಲಿ ಮಂಗಳೂರಿನ ಖ್ಯಾತ ಉದ್ಯಮಿ ಮತ್ತು ಲೋಕೋಪಕಾರಿ ಲಿಯೋ ರೊಡ್ರಿಗಸ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಚೀನಾ ಮೂಲದ ಮೊಬೈಲ್ ಅಪ್ಲಿಕೇಷನ್ ಟಿಕ್ ಟಾಕ್ ಅಮೆರಿಕದಲ್ಲಿ ಕಾರ್ಯ ನಿಲ್ಲಿಸಿದೆ. ಈ ಮೂಲಕ ಭಾರತದ ನಂತರ ಅಮೆರಿಕದಲ್ಲೂ ಟಿಕ್ ಟಾಕ್ ಆ್ಯಪ್ ನಿಷೇಧಿಸಲಾಗಿದೆ.
ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟಗೊಂಡ ಪರಿಣಾಮ 70 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಉತ್ತರ ನೈಜೀರಿಯಾದ ಕಡುನಾ ನಗರದ ಡಿಕ್ಕೊ ಜಂಕ್ಷನ್ನಲ್ಲಿ ನಡೆದಿದೆ.
ಕೆ ಐ ಸಿ ಅಲ್ ಕೌಸರ್ ಯೂತ್ ವಿಂಗ್ ಯು ಎ ಇ ಹಾಗು ಕೆ ಐ ಸಿ ಯು ಎ ಇ ರಾಷ್ಟ್ರೀಯ ಸಮಿತಿ ಅಧೀನದಲ್ಲಿ ಕೆ ಐ ಸಿ ಪ್ರಚಾರಾರ್ಥ KIC FAMILY MULAQATH – 2025 ಕಾರ್ಯಕ್ರಮ
ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಭ್ರಷ್ಟಾಚಾರ ವಿರೋಧಿ ಅಭಿಯಾನವನ್ನು ಬೆಂಬಲಿಸಲು ದೇಶಾದ್ಯಂತ 200 ಜೈಲುಗಳನ್ನು ನಿರ್ಮಿಸಿದೆ ಎಂದು ವರದಿಗಳು ತಿಳಿಸಿವೆ.
ಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ (100) ನಿಧನರಾಗಿದ್ದಾರೆ. ವಯೋಸಹಜ ತೊಂದರೆಗಳಿಂದ ಬಳಲುತ್ತಿದ್ದ ಜಿಮ್ಮಿ ಕಾರ್ಟರ್ ಜಾರ್ಜಿಯಾದ ತಮ್ಮ ನಿವಾಸದಲ್ಲಿ ಭಾನುವಾರ ಮೃತಪಟ್ಟಿದ್ದಾರೆ.
ಲಘು ವಿಮಾನವೊಂದು ಪತನಗೊಂಡು ಎಲ್ಲಾ 10 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಬ್ರೆಜಿಲ್ ನ ಗ್ರಮಡೋ ಬಳಿ ಸೋಮವಾರ ನಡೆದಿದೆ.
ಶತಮಾನಗಳ ಹಿಂದೆ ಕ್ರೈಸ್ತರು ಭಾರತದ ಗ್ರಾಮೀಣ ಭಾಗದಲ್ಲಿ ಶಾಲೆಗಳ ಸ್ಥಾಪನೆಗೆದು ಸಮಾಜದ ಒಳಿತಿಗಾಗಿ ತಮ್ಮ ಸೇವೆಯನ್ನು ನೀಡಿ ಜನಸಾಮಾನ್ಯರ ಬದುಕನ್ನು ಹಸನುಗೊಳಿಸಿದ್ದರು.
ಯುಎಇ ಬಂಟ್ಸ್ ನ 47 ನೇ ವರ್ಷದ ಫ್ಯಾಮಿಲಿ ಗೆಟ್ ಟುಗೆದರ್ “ಗಲ್ಫ್ ಬಂಟೋತ್ಸವ – 2024” ನವೆಂಬರ್ 24 ರಂದು ನಗರದ ಅಲ್ ನಸರ್ ಲೆದರ್ ಲ್ಯಾಂಡ್ ನ ಐಸ್ ರಿಂಕ್ ನ ಸಭಾಂಗಣ
ದೋಹಾದ ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಸಹವರ್ತಿ ಸಂಸ್ಥೆಯಾದ ಕರ್ನಾಟಕ ಸಂಘ ಕತಾರ್ ತನ್ನ “ಸ್ಥಾಪಕ ದಿನ”ವನ್ನು 2024 ರ ನವೆಂಬರ್ 12 ರಂದು ಹೆಮ್ಮೆಯಿಂದ ಆಚರಿಸಿತು.
ಪಾಕಿಸ್ತಾನಲ್ಲಿ ಏಕಾಏಕಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದ್ದು, ಶಿಪ್ಪಿಂಗ್ ಕಂಟೈನರ್ ಗಳನ್ನು ನಿಲ್ಲಿಸುವ ಮೂಲಕ ನಗರದ ಬಹುತೇಕ ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿದೆ.
ವಿಶ್ವದ ಅತಿದೊಡ್ಡ ಆರ್ಥಿಕತೆ ಹಾಗೂ ಜಾಗತಿಕ ಸೂಪರ್ ಪವರ್ ಆಗಿರುವ ಯುನೈಟೆಡ್ ಸ್ಟೇಟ್ ಅಮೆರಿಕ ದಿವಾಳಿತನದ ಅಂಚಿನಲ್ಲಿದೆ ಎಂದು ಟೆಸ್ಲಾ ಸಿಇಒ ಎಲಾನ್ ಮಸ್ಕ್ ಎಚ್ಚರಿಸಿದ್ದಾರೆ.
ಬಹುಭಾಷ ಚಿತ್ರ ನಿರ್ಮಾಪಕ ಡಾ|ಫ್ರ್ಯಾಂಕ್ ಫೆರ್ನಾಂಡಿಸ್ ನಿರ್ಮಾಣಾದ ಬಹು ನಿರೀಕ್ಷಿತ ಚಿತ್ರ ಪ್ರೀಮಿಯರ್ ಶೋ ಇದೇ ನವಂಬರ್ ತಿಂಗಳ 17 ರಂದು ದುಬಾಯಿಯಲ್ಲಿ ಜರುಗಲಿರುವುದು. ದುಬಾಯಿಯಲ್ಲಿ ಪ್ರಪ್ರಥಮ ಪ್ರದರ್ಶನ ಕಾಣುತ್ತಿದೆ.
ಕರ್ನಾಟಕ ಸಂಘ ಕತಾರ್ ತನ್ನ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ಭಾರತದ ಮೊದಲ ಉಪರಾಷ್ಟ್ರಪತಿ ಮತ್ತು ಶಿಕ್ಷಕ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯ ನೆನಪಿಗಾಗಿ “ಶಿಕ್ಷಕರ ದಿನ” ವನ್ನು ಆಚರಿಸಿತು.
ಬಂಟ್ಸ್ ಫ್ಯಾಮಿಲಿ ಯು.ಎ.ಇ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಇದೇ ಅಕ್ಟೋಬರ್ 06 ರಂದು ಆದಿತ್ಯವಾರದಂದು ನಡೆಯಲಿದೆ.
ವಿಶ್ವದಲ್ಲಿ ಅತೀ ದೊಡ್ಡ ಅನಿವಾಸಿ ಭಾರತೀಯ ಸಂಸ್ಥೆ ಇಂಡಿಯಾ ಸೋಶಿಯಲ್ ಅಂಡ್ ಕಲ್ಬರಲ್ ಸೆಂಟರ್ ಅಬುಧಾಬಿ ಅಧ್ಯಕ್ಷರಾಗಿ ಕನ್ನಡಿಗ ಮಿತ್ರಂಪಾಡಿ ಜಯರಾಮ್ ರೈ ಅಧಿಕಾರ ಸ್ವೀಕರಿಸಿದ್ದಾರೆ.
ಸ್ಥಳೀಯ ತುಳು ಕನ್ನಡಿಗರನ್ನು ಒಂದೆಡೆ ಸೇರಿಸುವಲ್ಲಿ ಯಶಸ್ವಿಯಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅಭಿಪ್ರಾಯಪಟ್ಟರು.
ಕಾನ್ಸುಲೆಟ್ ಜೆನರಲ್ ಅಫ್ ಇಂಡಿಯಾ ಮತ್ತು ಎಸ್. ಎಫ್.ಐ. ಈವೆಂಟ್ಸ್ ನ ಸಂಯೋಗದಲ್ಲಿ ದುಬಾಯಿಯಲ್ಲಿ ಯಶಸ್ವಿಯಾಗಿ ರಕ್ತದಾನ ಶಿಬಿರ ಆಯೋಜಿಸಲಾಯಿತು.