Showing 20 of 340 posts • Page 1 of 17
ಹೆಚ್ಚಿನವರು ವೈದ್ಯಕೀಯ ಪದವಿಗಳನ್ನು ಹೊಂದಿರಲಿಲ್ಲ. ಹಲವರು ಈ ಹಿಂದೆ ವಿವಿಧ ಆಸ್ಪತ್ರೆಗಳಲ್ಲಿ ನರ್ಸ್, ವಾರ್ಡ್ ಬಾಯ್ ಅಥವಾ ಕಾಂಪೌಂಡರ್ ಆಗಿ ಕೆಲಸ ಮಾಡಿದವರಾಗಿದ್ದಾರೆ.
ಮೈಸೂರು ದಸರಾ ವೇಳೆ ಪ್ರಸ್ತಾವಿತ ಕಂಬಳ ಆಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ಹಲವು ಸಂಘಟನೆಗಳ ಸದಸ್ಯರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಧ್ಯಪ್ರವೇಶಿಸಿ ಈ ಪ್ರಸ್ತಾವನೆಯನ್ನು ವಿರೋಧಿಸಬೇಕು ಎಂದು ಆಗ್ರಹಿಸಿದ್ದಾರೆ. ನೀರಿನ ಕೊರತೆ, ಬರ ಪರಿಸ್ಥಿತಿ ಮತ್ತು ಪರಿಸರ ಹಾನಿಯ ಆತಂಕಗಳನ್ನು ಅವರು ಕಾರಣವಾಗಿ ನೀಡಿದ್ದಾರೆ.
ಕೊಡಗಿನಲ್ಲಿ ಮಳೆಯಾದ ಹಿನ್ನೆಲೆಯಲ್ಲಿ ಆಗಸ್ಟ್ ಕೊನೆಯ ವಾರದಲ್ಲಿ ಒಳಹರಿವು ಹೆಚ್ಚಾಗಿತ್ತಾದರೂ, ಪರಿಸ್ಥಿತಿ ಇನ್ನೂ ಆತಂಕಕಾರಿಯಾಗಿಯೇ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಕೇಂದ್ರ ಸರ್ಕಾರದ ಏಳನೇ ಕರಡು ಅಧಿಸೂಚನೆ ಆಧಾರಿತ ಡಾ. ಕೆ. ಕಸ್ತೂರಿ ರಂಗನ್ ಸಮಿತಿ ವರದಿ ಮತ್ತು ರಾಜ್ಯದಲ್ಲಿ ಆವರಿಸಿರುವ ಬರ ಪರಿಸ್ಥಿತಿ ಕುರಿತು ಚರ್ಚಿಸಲು ಸೆಪ್ಟೆಂಬರ್ 21 ರಿಂದ 23 ರವರೆಗೆ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲು ಸಚಿವ ಸಂಪುಟ ನಿರ್ಧರಿಸಿದೆ. ಇದರ ಜೊತೆಗೆ, ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಬಗ್ಗೆ ಚರ್ಚಿಸಿ, ಕೇಂದ್ರಕ್ಕೆ ಆರ್ಥಿಕ ನೆರವು ಕೋರಿ ಪ್ರಸ್ತಾವನೆ ಕಳುಹಿಸುವ ಬಗ್ಗೆಯೂ ಚರ್ಚಿಸಲಾಗುವುದು. “ಹಿಂದಿನ ಅಧಿವೇಶನದಲ್ಲಿ ರೈತರು […]
48 ಗಂಟೆಯಲ್ಲಿ ಎರಡು ಹುಲಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮೇಟಿಕುಪ್ಪೆ ವಲಯದಲ್ಲಿ ಸೆರೆಯಾಗಿರುವ ಘಟನೆ ನಡೆದಿದೆ.
ಶ್ರೀ ಅನಂತೇಶ್ವರ ಚಂದ್ರಮೌಳೇಶ್ವರ ದೇವಾಲಯದಲ್ಲಿ ರಾಶಿ ಪೂಜೆಯ ಅಂಗವಾಗಿ ಅಷ್ಟಾವಧಾನ ಸೇವೆಯು ನಡೆಯಿತು.
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬಳ್ಳಾರಿ – ಸಿರುಗುಪ್ಪ ರಾಜ್ಯ ಹೆದ್ದಾರಿಯ ದೇವಿನಗರ ಕ್ಯಾಂಪ್ ಬಳಿ ನಡೆದಿದೆ.
ಸಾಂಸ್ಕೃತಿಕ ನಗರಿ ಮೈಸೂರಿನಿಂದ ಅಯೋಧ್ಯೆಗೆ ಅವಧೂತ ದತ್ತ ಪೀಠದ ಪೀಠಾಧಿಪತಿಗಳಾದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಸೋಮವಾರ ಸಾವಿರಾರು ಭಕ್ತರೊಂದಿಗೆ ವಿಶೇಷ ರೈಲಿನಲ್ಲಿ ಯಾತ್ರೆ ಬೆಳೆಸಿದರು.
ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡಲ್ಲ, ಕಾಂಗ್ರೆಸ್ ಹೈಕಮಾಂಡ್ ಸೂಚನೆ ಕೊಟ್ಟರೂ ಸಿದ್ದರಾಮಯ್ಯ ರಾಜೀನಾಮೆ ನೀಡಲ್ಲ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಬಹುಕೋಟಿ ಸಾಲ ವಂಚನೆ ಹಗರಣಕ್ಕೆ ನಾಟಕೀಯ ತಿರುವು ನೀಡಿರುವ ಜಾರಿ ನಿರ್ದೇಶನಾಲಯ (ED), ಬೃಹತ್ ಹಣಕಾಸು ದಂಧೆಯ ಮಾಸ್ಟರ್ ಮೈಂಡ್ ಆರೋಪ ಹೊತ್ತಿರುವ ಮಂಗಳೂರು ಮೂಲದ ಉದ್ಯಮಿ ರೋಷನ್ ಸಲ್ಡಾನಾ
ಕರಾವಳಿ ಕೊಂಕಣಿಗರ ನಡುವೆ ಯಶಸ್ವೀ ಉದ್ಯಮಿಗಳು ತಮ್ಮ ಗಳಿಕೆಯ ಒಂದಂಶವನ್ನು ‘ಕೆರೆಯ ನೀರನು ಕೆರೆಗೆ ಚೆಲ್ಲಿ’ ಯೆಂಬಂತೆ ಸಮಾಜ ಸೇವೆಗೆ ಮರಳಿಸಲು ಮರೆಯಲಾರರು,
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಅಕಾಡೆಮಿ ಸಭಾಂಗಣದಲ್ಲಿ ನವೆಂಬರ್08, 2025ರಂದು ಸಂಜೆ 4.00 ಗಂಟೆಗೆ ʼಕಾವ್ಯಾಂ ವ್ಹಾಳೊ-8ʼ ಶೀರ್ಷಿಕೆಯಡಿ ಕವಿಗೋಷ್ಟಿಯನ್ನು ಹಮ್ಮಿಕೊಂಡಿದೆ.
2025ರ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ವೀಣೆ ತಯಾರಕ ದೊಡ್ಡಬಳ್ಳಾಪುರದ ತಾಲ್ಲೂಕಿನ ಸಿಂಪಾಡಿಪುರದ ಪೆನ್ನ ಓಬಳಯ್ಯ ಭಾನುವಾರ ತಡರಾತ್ರಿ ನಿಧನರಾದರು.
ತಾಲೂಕಿನ ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮದುವೆ ಅತಿಥಿಗಳನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ನಿಯಂತ್ರಣ ಕಳೆದುಕೊಂಡು
ಇಲ್ಲಿನ ನೇತಾಜಿ ಸ್ಪೋರ್ಟ್ಸ್ ಕ್ಲಬ್ 50 ವರುಷಗಳನ್ನು ಪೂರೈಸಿದ್ದು, ತನ್ನ ಸುವರ್ಣ ಮಹೋತ್ಸವದ ನಿಮಿತ್ತ ವರುಷವಿಡೀ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 100 ಅಡಿ ಆಳದ ಹಳ್ಳಕ್ಕೆ ಬಿದ್ದ ಘಟನೆ ಸಕಲೇಶಪುರ ತಾಲೂಕಿನ ಶಿರಾಡಿ ರಸ್ತೆಯ ಮಾರನಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.
ಭಟ್ಕಳದ ಜಾಲಿ ತೆಲಗೇರಿ ಕ್ರಿಕೆಟ್ ಮೈದಾನ ಪಕ್ಕದ ಪ್ರದೇಶದಲ್ಲಿ ಕಾನೂನುಬಾಹಿರವಾಗಿ ಅಂದರ್–ಬಾಹರ್ ಜೂಜಾಟ ನಡೆಯುತ್ತಿದ್ದ ಸ್ಥಳಕ್ಕೆ ಭಟ್ಕಳ ನಗರ ಠಾಣೆಯ ಪೊಲೀಸ
ನಸುಕಿನ ಜಾವ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ನಡೆದಿದೆ.
ತಾಲ್ಲೂಕಿನ ಹಿಂದೂಪುರ ರಾಜ್ಯ ಹೆದ್ದಾರಿಯ ನಾಯಕರಂಡನಹಳ್ಳಿ ಸಮೀಪ ರಸ್ತೆ ಬದಿಯಲ್ಲಿ ಶನಿವಾರ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಬಂದಿರುವ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಚಾಲಕ ಸೇರಿದಂತೆ ಹತ್ತಕ್ಕೂ ಹೆಚ್ಚಿನ
ಹುಬ್ಬಳ್ಳಿಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥ ಸಂಚಲನ ನಿಷೇಧಿಸಿದ್ದಕ್ಕೆ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ಹೊರಹಾಕಿದ್ದು, ಆರ್ ಎಸ್ ಎಸ್ ಪಥ ಸಂಚಲನ ಬ್ಯಾನ್