ಕಾಬೂಲ್ ;ಆಫ್ಘಾನಿಸ್ತಾನದ ಪ್ರಭಾವಿ ಧರ್ಮಗುರು ಮೌಲ್ವಿ ಮೊಹಮ್ಮದ್ ಸರ್ದಾರ್ ಜರ್ಧಾನ್ ಅವರನ್ನು ಬಂಧಿಸಿರುವುದಾಗಿ ತಾಲಿಬಾನಿಗಳು ಸ್ಪಷ್ಟಪಡಿಸಿದ್ದಾರೆ. ಕಣ್ಣಿಗೆ ಬಟ್ಟೆ ಕಟ್ಟಿ ಅಸಹಾಯಕ ಸ್ಥಿತಿಯಲ್ಲಿ ಕೂರಿಸಿರುವ ಮೌಲ್ವಿ ಅವರ ಭಾವಚಿತ್ರವನ್ನು ತಾಲಿಬಾನಿಗಳು ಬಿಡುಗಡೆ ಮಾಡಿದ್ದಾರೆ.
ಈ ಮೊದಲು ಬಾಲ್ಕ್ ಪ್ರಾಂತ್ಯದ ಮಹಿಳಾ ರಾಜ್ಯಪಾಲರಾದ ಸಲಿಮಾ ಮೊರ್ಜಾರಿ ಅವರನ್ನು ತಾಲಿಬಾನಿಗಳು ಬಂಧಿಸಿದ್ದರು. ಆಫ್ಘಾನಿಸ್ತಾನ ತಾಲಿಬಾನಿಗಳ ವಶವಾದ ಬಳಿಕ ಬಹಳಷ್ಟು ನಾಯಕರ ದೇಶ ಬಿಟ್ಟು ಪಲಾಯನವಾಗಿದ್ದಾರೆ. ಕೆಲವರು ದೇಶದಲ್ಲೇ ಉಳಿದುಕೊಂಡು ಶರಣಾಗತರಾಗಿದ್ದಾರೆ. ಇನ್ನು ಕೆಲವರು ಪ್ರತಿಭಟನಾರ್ತಕವಾಗಿ ತಿರುಗಿ ಬಿದ್ದಿದ್ದಾರೆ. ಅದರಲ್ಲಿ ಸಲಿಮಾ ಮೊರ್ಜಾರಿ ಪ್ರಮುಖರು. ಆಕೆಯ ಬಂಧನವಾಗುವವರೆಗೂ ಬಾಲ್ಕ್ ಪ್ರಾಂತ್ಯದ ಚಹಾರ್ ಜಿಲ್ಲೆಯನ್ನು ತಾಲಿಬಾನ್ಗಳ ವಶಕ್ಕೆ ಅವಕಾಶ ಕೊಟ್ಟಿರಲಿಲ್ಲ. ಧರ್ಮನಿಷ್ಟರೆಂದು ಹೇಳಲಾದ ತಾಲಿಬಾನಿಗಳು ಧರ್ಮಗುರುವನ್ನು ಬಂಧಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ…
ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…
ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…
ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…
ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…
ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…