ಉಳ್ಳಾಲ: ಇಲ್ಲಿನ ಸೋಮೇಶ್ವರ ಮನೆಯೊಂದರಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ವೇಶ್ಯಾವಾಟಿಕೆ ದಂಧೆಗೆ ಸಿಸಿಬಿ ಹಾಗೂ ಉಳ್ಳಾಲ ಪೊಲೀಸರು ದಾಳಿ ನಡೆಸಿ ಮೂವರು ಹುಡುಗರು ಹಾಗೂ ಮೂವರು ಹುಡುಗಿಯರನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿಯನ್ನು ಆಧರಿಸಿ ದಾಳಿ ನಡೆಸಿದ ಸಿಸಿಬಿ ಹಾಗೂ ಉಳ್ಳಾಲ ಪೊಲೀಸ್ ತಂಡ 6ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಪೊಲೀಸರು ಮನೆಯನ್ನು ಪರಿಶೀಲಿಸುತ್ತಿದ್ದಾರೆ.
ಗಾಳಿ - ಮಳೆಗೆ ಮರ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಮೇ 16…
ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ಪತ್ನಿ ಅನಿತಾ ಗೋಯಲ್ ಇಂದು ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಪತ್ನಿಗೆ ವಿಡಿಯೋ ಕಾಲ್ ಮಾಡುತ್ತಲೇ ಜಿಮ್ ಟ್ರೈನರ್ ಆತ್ಮಹತ್ಯೆಗೆ ಶರಣಾದ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ…
ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಕೆಎಮ್ಫ್ (ಕರ್ನಾಟಕ ಹಾಲು ಮಹಾಮಂಡಳಿ) ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಕ್ಕೆ ಪ್ರಾಯೋಕತ್ವ ನೀಡಿದೆ.
ಈಗ ‘ಉದಯ’ ವಾಹಿನಿಯು ಒಂದು ಹೊಸ ಧಾರಾವಾಹಿಯನ್ನು ಪ್ರೇಕ್ಷಕರ ಎದುರು ತರುತ್ತಿದೆ. ‘ಶ್ರೀಮದ್ ರಾಮಾಯಣʼ ಸೀರಿಯಲ್ ಪ್ರಸಾರಕ್ಕೆ ಸಜ್ಜಾಗಿದೆ. ಮೇ…
ಓವರ್ಟೇಕ್ ಮಾಡುವ ಭರದಲ್ಲಿ ಪ್ರಯಾಣಿಕರಿದ್ದ ಬಸ್ವೊಂದು ಲಾರಿಗೆ ಡಿಕ್ಕಿ ಹೊಡೆದ ಘಟನೆ ಚೆನ್ನೈ-ತಿರುಚಿ ಹೆದ್ದಾರಿಯಲ್ಲಿ ಇಂದು ನಡೆದಿದೆ.ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.…