ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಸಿ. ಜಯರಾಮ್ ನಿಧನರಾಗಿದ್ದಾರೆ. ಸೆ.9ರ ಬೆಳಗಿನಜಾವ 2 ಗಂಟೆಗೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಜಯರಾಮ್ ಅವರ ಪುತ್ರ ‘ಮಿಲನ’ ಪ್ರಕಾಶ್ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ದೊಡ್ಡ ಹೆಸರು ಮಾಡಿದ್ದಾರೆ. 70-80ರ ದಶಕದಲ್ಲಿ ಅನೇಕ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಜಯರಾಮ್, ಆನಂತರ ಸಿನಿಮಾ ನಿರ್ಮಾಣದಿಂದ ದೂರ ಉಳಿದಿದ್ದರು. ಜಯರಾಮ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು, ನಿರ್ಮಾಪಕರು ಕಂಬನಿ ಮಿಡಿದಿದ್ದಾರೆ.
ಜಯರಾಮ್ ಅವರ ಅಂತ್ಯಕ್ರಿಯೆಯು ಸೆ.9ರ ಮಧ್ಯಾಹ್ನ 12 ಗಂಟೆಗೆ ಸುಮ್ಮನಹಳ್ಳಿ ಸ್ಮಶಾನದಲ್ಲಿ ನೆರವೇರಲಿದೆ.
ಪ್ರಿಯತಮೇ ಎದುರೆ ಓರ್ವ ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಕೊಂದ ಪಾಪಿ ಪ್ರಿಯತಮ. ಈ ಘಟನೆ ಗೌರಿಬಿದನೂರು ತಾಲ್ಲೂಕಿನ…
ಭೋಪಾಲ್ನ ಪ್ರತಿ ಬೂತ್ನಲ್ಲಿ ಲಕ್ಕಿ ಡ್ರಾ ನಡೆಸಲಾಗಿದೆ. ಅದರಲ್ಲಿ ಅದೃಷ್ಟಶಾಲಿ ಮತದಾರರಿಗೆ ಉಡುಗೊರೆ ಸಿಗಲಿದೆ ಎಂದು ಘೋಷಣೆ ಮಾಡಲಾಗಿತ್ತು. ಹೀಗೇ…
ಯುನೈಟೆಡ್ ಸ್ಟೇಟ್ಸ್ನಲ್ಲಿ ಪತ್ತೆಯಾದ ಈ ಭಿನ್ನ ಗುಂಪನ್ನು ತೀವ್ರ ತೀವ್ರ ಉಸಿರಾಟದ ಸಿಂಡ್ರೋಮ್ ಕೊರೊನಾ ವೈರಸ್ 2 (SARS-CoV-2) ಫ್ಲರ್ಟ್…
ಚುನಾವಣೆ ಬಳಿಕ ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್ನಲ್ಲಿ ನಡೆದಿದೆ.…
ಕೆಜಿಎಪ್ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿಯವರು ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದರು. ಮಂಗಳೂರಿನ ಹೊರವಲಯದ ಕಿನ್ನಿಗೋಳಿ…
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಜಾನಪದ ವಿದ್ವಾಂಸ, ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ…