Categories: ಕರ್ನಾಟಕ

ಕುಡ್ಲೂರು ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲು ಒತ್ತಾಯ

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಅಮೃತಾಪುರ ಹೋಬಳಿಗೆ ಸೇರಿರುವ ಕುಡ್ಲೂರು ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿ ಮಾಡುವಂತೆ ಭಾರತೀಯ ಕಿಸನ್ ಸಂಘದ ಜಿಲ್ಲಾ ಸಹ ಕಾರ್ಯದರ್ಶಿ ಶಿವಕುಮಾರ್ ಮಾಳಿಗೆ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಕುಡ್ಲೂರು ಅಭಿವೃದ್ಧಿ ಗ್ರಾಮವಾಗಿದ್ದು, ಜಿಪಂ ಹಾಗೂ ತಾಪಂ ಮುಖ್ಯ ಕ್ಷೇತ್ರವಾಗಿದೆ. ಪಕ್ಕದ ಕೊಟಗೆರೆ ಗ್ರಾಪಂ ಅಜ್ಜಂಪುರ ಹೋಬಳಿಗೆ ಸೇರಿದೆ. ಕುಡ್ಲೂರು ಮತ್ತು ಕೊರಟಗೆರೆ ಈ ಎರಡು ಕ್ಷೇತ್ರವು ಈ ತನಕ ಸರಕಾರಿ ಸವಲತ್ತುಗಳಿಂದ ವಂಚಿತವಾಗಿತ್ತು ಎಂದು ತಿಳಿಸಿದ್ದಾರೆ.

ಕುಡ್ಲೂರು ಪಂಚಾಯತ್ ಕುಡ್ಲೂರು, ಪುಂಡನಹಳ್ಳಿ, ಶಿವಪುರ, ಮುಂಡ್ರೆ, ಹಟ್ಟಿತಾಂಡ್ಯಾ ಹಾಗೂ ಕೊರಟಗೆರೆ ಗ್ರಾಪಂ ಸೇರಿದ ಕೊರಟಗೆರೆ, ನಾಗಮಂಗಲ, ವೀರಾಪುರ, ಹೊಸೂರು, ಸೋಮೇನಹಳ್ಳಿ ರೈತರು ಬೇಸರಗೊಂಡಿದ್ದಾರೆ. ನೂತನವಾಗಿ ಅಜ್ಜಂಪುರ ತಾಲೂಕು ರಚನೆ ಇರುವ ಹಿನ್ನೆಲೆಯಲ್ಲಿ ಕುಡ್ಲೂರು ಗ್ರಾಮಕ್ಕೆ ಸುತ್ತಮುತ್ತಲ ಹಳ್ಳಿಗಳನ್ನು ಸೇರಿಸಿ ಹೋಬಳಿ ಕೇಂದ್ರವನ್ನಾಗಿ ಮಾಡುವಂತೆ ಅವರು ಆಗ್ರಹಿಸಿದ್ದಾರೆ.

Desk

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

9 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

23 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

47 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

60 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

1 hour ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

1 hour ago