ಉಡುಪಿ: ಕೋಟ ಅವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಶುಕ್ರವಾರ ಜಿಲ್ಲಾ ಪಂಚಾಯಿತಿ ಸದಸ್ಯ ಸೇರಿದಂತೆ ನಾಲ್ಕು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಿಜೆಪಿ ಪಕ್ಷದ ಜಿ.ಪಂ. ಸದಸ್ಯ ರಾಘವೇಂದ್ರ ಕಾಂಚನ್(38)ನ್ನು ವಿಚಾರಣೆಗೆ ತೆಗೆದುಕೊಂಡು ಶುಕ್ರವಾರ ಬಂಧಿಸಿದ್ದಾರೆ.
ಕೊಡವೂರು ಬನಿವಾಸಿ ಮಹೇಶ್ ಗಾಣಿಗ(38), ಕೊಡವೂರು ಲಕ್ಷ್ಮೀ ನಗರ ನಿವಾಸಿ ರವಿಚಂದ್ರ ಪೂಜಾರಿ(28), ಕೋಟ ಮಣೂರು ನಿವಾಸಿ ಹರೀಶ್ ರೆಡ್ಡಿ(4) ಎಂಬವರನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ ಆರಕ್ಕೇ ಏರಿಕೆಯಘಾಇದೆ. ಉಳಿದ ಆರೋಪಿಗಳ ಬಂಧನಕ್ಕೆ ಶೋಧಕಾರ್ಯ ಮುಂದುವೆರೆದಿದೆ.