ಗೌರಿಬಿದನೂರು : ಭಾರತ ಮಾತಾ ಸೇವಾ ಟ್ರಸ್ಟ್ ಅಡಿಯಲ್ಲಿ ಇಂದು ವಿಶೇಷ ಪೂಜೆ ನಡೆಸುವ ಮೂಲಕ ತಾಲೂಕಿನ ನಾಗಸಂದ್ರ ಗ್ರಾಮದ ಸುಮಾರು 10 ಕುಟುಂಬಗಳಿಗೆ ಸೇರಿದ 100ಕ್ಕೂ ಅಧಿಕ ಜನರನ್ನು ಮರಳಿ ಹಿಂದೂ ಧರ್ಮಕ್ಕೆ ಬರಮಾಡಿಕೊಳ್ಳಲಾಯಿತು.
ತಾಲೂಕಿನ ಇತಿಹಾಸಪ್ರಸಿದ್ಧ ವಿದುರಾಶ್ವತ್ಥ ಸ್ವಾಮಿ ದೇಗುಲದ ಸಭಾಂಗಣದಲ್ಲಿ ವಿವಿಧ ಹೋಮ- ಹವನಗಳನ್ನು ನಡೆಸಿ, ಪೂಜೆ ಸಲ್ಲಿಸಿ ನಂತರ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ಕುಟುಂಬಗಳನ್ನು ಹಿಂದೂ ಧರ್ಮಕ್ಕೆ ಸೇರ್ಪಡೆಗೊಳಿಸಲಾಯಿತು.’ಮರುಳು ಮಾತಿಗೆ ಮಾರು ಹೋಗಿ ಮತಾಂತರಗೊಳ್ಳುತ್ತಿರುವುದು ಹೆಚ್ಚುತ್ತಿದೆ. ಯಾವುದೇ ಧರ್ಮವಾಗಿರಲಿ ಜೀವನ ನಡೆಸುವುದಕ್ಕೆ ತಮ್ಮದೇ ಆದ ಆತ್ಮಬಲ, ದೈಹಿಕ ಬಲ, ಮನಃಶಾಂತಿ ಇಟ್ಟುಕೊಳ್ಳಬೇಕು. ಮತಾಂತರಗೊಳ್ಳುವುದರಿಂದಲೇ ಸಮಸ್ಯೆ ಬಗೆಹರಿಯಲಿದೆ ಎಂಬುದು ತಪ್ಪು ಕಲ್ಪನೆ’ ಎಂದು ಭಾರತಮಾತಾ ಸೇವಾ ಟ್ರಸ್ಟ್ ಅದ್ಯಕ್ಷ ಎನ್ ಎಂ ರವಿ ನಾರಾಯಣ ರೆಡ್ಡಿ ಹೇಳಿದ್ದಾರೆ. ಈ ಕುಟುಂಬಗಳಿಗೆ ಭಾರತ ಮಾತಾ ಸೇವಾ ಟ್ರಸ್ಟ್ ವತಿಯಿಂದ ಆರೋಗ್ಯ ಕಾರ್ಡ್ ಹಸ್ತಾಂತರಿಸಲಾಯಿತು.
ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…
ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…
ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್ಡ್ರೈವ್ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ…
ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.
ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…
ಹೆಚ್ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…