ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಓರ್ವನನ್ನು ಇಲ್ಲಿಯ ಹಳೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ಕೊಲೆ ಮಾಡಿದ ಘಟನೆ ನಡೆದಿದೆ. ರೀಕ್ಷಾ ರಿಪೋರ್ಟ ಹಣವನ್ನು ನೀಡದೆ ಬೇರೆಯವರಿಗೆ ಆಟೋ ನಿಡಿದ್ದಾನೆ ಎಂದು ನೇಕಾರ ನಗರದ ಚವ್ಹಾಣ ಪ್ಲಾಟ್ನ ಲೋಕೇಶ ಕಲಾಲ(೨೮) ಎಂಬುವವನಿಗೆ ಮಾರುತಿ, ರಾಜು ಮತ್ತು ಪ್ರಶಾಂತ ಎಂಬಾತರು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಓರ್ವನ ಕೊಲೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.