News Karnataka Kannada
Sunday, May 19 2024
ಕರ್ನಾಟಕ

ಗಂಗಾವತಿಯ ಕಲ್ಲುಮಠದ ಕೊಟ್ಟೂರೇಶ್ವರ ಸ್ವಾಮೀಜಿಯ ಮೇಲೆ ರಾಸಲೀಲೆ ಪ್ರಕರಣ

Photo Credit :

ಗಂಗಾವತಿಯ ಕಲ್ಲುಮಠದ ಕೊಟ್ಟೂರೇಶ್ವರ ಸ್ವಾಮೀಜಿಯ ಮೇಲೆ ರಾಸಲೀಲೆ ಪ್ರಕರಣ

ಕೊಪ್ಪಳ: ಗಂಗಾವತಿಯ ಕಲ್ಲುಮಠದ ಕೊಟ್ಟೂರೇಶ್ವರ ಸ್ವಾಮೀಜಿಯು ರಾಸಲೀಲೆಯಲ್ಲಿ ತೊಡಗಿದ್ದು ಇದೀಗ ಮಠವು ಅನೈತಿಕ ಚಟುವಟಿಕೆಗಳ ತಾಣವಾಗಿದೆ ಎಂದು ಅವರ ಕಾರು ಚಾಲಕ ಮಲ್ಲಯ್ಯ ಸ್ವಾಮಿ ಆರೋಪಿಸಿದ್ದಾರೆ.

ಸ್ವಾಮೀಜಿಯು ಲಾಡ್ಜ್ನ ಕೊಠಡಿಯಲ್ಲಿ ಮಹಿಳೆಯೊಂದಿಗೆ ಇರುವ ವಿಡಿಯೋವನ್ನು ಮಲ್ಲಯ್ಯ ಸ್ವಾಮಿ ಬಹಿರಂಗಗೊಳಿಸಿದ್ದಾರೆ.

ಈ ಹಿಂದೆ ವಿಡಿಯೋ ಬಹಿರಂಗಗೊಳಿಸಿದ ಹಿನ್ನೆಲೆಯಲ್ಲಿ ನನಗೆ ಸ್ವಾಮೀಜಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಅವರು ದೂರಿದ್ದಾರೆ. ಈ ಸಂಬಂಧ ಅವರು ಗಂಗಾವತಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು