News Karnataka Kannada
Monday, May 20 2024
ಕರ್ನಾಟಕ

ಗಣರಾಜ್ಯೋತ್ಸವ ಶಿಬಿರದಲ್ಲಿ ಆಳ್ವಾಸ್ ನ ಉದಯ ಕುಮಾರ್

Photo Credit :

ಗಣರಾಜ್ಯೋತ್ಸವ ಶಿಬಿರದಲ್ಲಿ ಆಳ್ವಾಸ್ ನ ಉದಯ ಕುಮಾರ್

ಮೂಡುಬಿದಿರೆ: ಭಾರತ, ಸೌಹಾರ್ದ ರಾಷ್ಟ್ರಗಳ ರಾಷ್ಟ್ರಗಳ ಪರಂಪರೆ ಹಾಗೂ ಸಾಂಸ್ಕೃತಿಕ ವಿನಿಮಯಕ್ಕಾಗಿ ಭೂತಾನ್ 111ನೇ ರಾಷ್ಟ್ರೀಯ ದಿನದ ಅಂಗವಾಗಿ ಪ್ರತಿವರ್ಷ ಭೂತಾನ್ನಲ್ಲಿ ಹಮ್ಮಿಕೊಳ್ಳಲಾಗುವ ವೈಇಪಿ ಶಿಬಿರದಲ್ಲಿ ಮೂಡುಬಿದಿರೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎನ್ಸಿಸಿ ವಾಯುದಳ ವಿಭಾಗದ ಕೆಡೆಟ್ ಉದಯ ಕುಮಾರ್ ಭಾಗವಹಿಸಿದ್ದಾರೆ.

ಭೂತಾನ್ ತಿಂಪುವಿನಲ್ಲಿ ನಡೆದ ವಿಶೇಷ ಶಿಬಿರಕ್ಕೆ ಅಲ್ಲಿನ ರಾಜ್ಯಪಾಲರು ಉದಯ ಕುಮಾರ್ ಸಹಿತ 12 ಎನ್ಸಿಸಿ ಕೆಡೆಟ್ ಹಾಗೂ ಇಬ್ಬರು ಎನ್ಸಿಸಿ ಅಧಿಕಾರಿಗಳನ್ನು ಅಹ್ವಾನಿಸಿದರು.

ಭೂತಾನ್ ಯುವನಜನ ಸೇವೆ, ಕ್ರೀಡಾ ಸಚಿವತಶಿ ವಾಂಗ್ಚೂಕ್ ಅವರಿಂದ ಉದಯ ಕುಮಾರ್ ಪ್ರಮಾಣಪತ್ರ ಸ್ವೀಕರಿಸಿದರು. ಭೂತಾನ್ನ ರಾಯಲ್ ಆರ್ಮಿ ಲೆಫ್ಟಿನೆಂಟ್ ಜನರಲ್ ಬಟೋ ಶೇರಿಂಗ್, ಭಾರತೀಯ ರಾಯಭಾರಿ ಜಯದೀಪ್ ಸರ್ಕಾರ್, ಶಿಕ್ಷಣ ಸಚಿವ ಜೈ ಬೀರ್ ರಾಯ್ ಜೊತೆ ಸಮಾಲೋಚನೆ ನಡೆಸಿದರು. ಹೂ ಪ್ರದೇಶದಲ್ಲಿ ಭಾರತೀಯ ಸೇನಾ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

193
Deevith S K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು