ನವದೆಹಲಿ ;ಜಲಿಯನ್ವಾಲ್ಭಾಗ್ ಸ್ಮಾರಕವನ್ನು ನವೀಕರಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮ ಹುತಾತ್ಮರಿಗೆ ಮಾಡಿದ ಅಪಮಾನ ಎಂದು ರಾಹುಲ್ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುತಾತ್ಮತೆಯ ಆರ್ಥ ತಿಳಿಯದ ವ್ಯಕ್ತಿಗಳು ಮಾತ್ರ ಇಂತಹ ಕ್ರಮಗಳ ಬಗ್ಗೆ ಯೋಚಿಸುತ್ತಾರೆ ಎಂದು ಅವರು ಟ್ವಿಟರ್ನಲ್ಲಿ ಹರಿಹಾಯ್ದಿದ್ದಾರೆ.
ಕೆಲ ದಿನಗಳ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜಲಿಯಾನ್ವಾಲ್ಭಾಗ್ ಸ್ಮಾರಕವನ್ನು ನವೀಕರಿಸುವ ಭರವಸೆ ನೀಡಿದ್ದ ಹಿನ್ನಲೆಯಲ್ಲಿ ರಾಹುಲ್ ಈ ರೀತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿ ಅವರ ಈ ಹೇಳಿಕೆಯನ್ನು ಟ್ಯಾಗ್ ಮಾಡಿರುವ ರಾಹುಲ್ ಅವರು ಮೋದಿ ವರ್ತನೆಯನ್ನು ಖಂಡಿಸಿದ್ದಾರೆ.
ಜಲಿಯನ್ವಾಲಾಬಾಗ್ ಸ್ಮಾರಕ ನವೀಕರಣಕ್ಕೆ ರಾಹುಲ್ ಕಿಡಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.