ಕರ್ನಾಟಕ

ತಂದೆ ಯಾರೆಂದು ಅನುಮಾನ ಇರುವವರು ಸಾವರ್ಕರ್‌ ಯಾರೆಂದು ಕೇಳುತ್ತಾರೆ ; ಸಿ ಟಿ ರವಿ

  • ಚಿಕ್ಕಮಗಳೂರು: ಯಾರಿಗೆ ತಂದೆ ಯಾರೆಂದು ಅನುಮಾನವಿರುತ್ತೋ ಅವರು ಸಾವರ್ಕರ್ ಯಾರೆಂದು ಕೇಳುತ್ತಾರೆ, ಅಂತ, ಜಿಲ್ಲೆಯಲ್ಲಿ ಪ್ರಿಯಾಂಕ್ ಖರ್ಗೆಗೆ ಸಿ.ಟಿ.ರವಿ ಟಾಂಗ್ ಕೊಟ್ಟಿದ್ದಾರೆ.
    ಎರಡು ಕರಿನೀರಿನ ಶಿಕ್ಷೆಗೆ ಒಳಗಾದವರು ವೀರ ಸಾವರ್ಕರ್.. ಎರಡು ಜೀವವಾಧಿ ಶಿಕ್ಷೆಗೆ ಒಳಗಾದ ಮೊದಲ ವ್ಯಕ್ತಿ ಸಾವರ್ಕರ್. ಅವರ ಬಗ್ಗೆ ಗೊತ್ತಿಲ್ಲದವರಿಗೆ ತಮ್ಮ ಹುಟ್ಟಿನ ಬಗ್ಗೆಯೂ ಸಂಶಯವಿರುತ್ತೆ. ನೆಹರೂ ವೈರುಧ್ಯಗಳನ್ನ ಮುಚ್ಚಿಕೊಳ್ಳಲು ಅಟಲ್ ಅವರ ಹೆಸರನ್ನ ಬಳಸಿಕೊಳ್ಳುತ್ತಿದ್ದಾರೆ. ನೆಹರೂ ನೂರಾರು ಫೋಟೋಗಳು ಇಂದಿಗೂ ಸಾಮಾಜಿಕ ಜಾಲತಾಣದಲ್ಲಿವೆ. ಅಟಲ್ ಜೀ ಅವರದ್ದು ಆ ರೀತಿ ಒಂದು ತೋರಿಸಲಿ ಅಂತ ಸವಾಲು ಹಾಕಿದ್ದಾರೆ.
    ಅಟಲ್ ಜೀ ಬದುಕಿದ್ದಾಗಲೂ ವಿವಾದಕ್ಕೆ ಒಳಗಾಗಲಿಲ್ಲ.. ಈಗ ನೆಹರೂ ವೈರುಧ್ಯಗಳನ್ನ ಮುಚ್ಚಿಕೊಳ್ಳಲು ಅಟಲ್ ಹೆಸರು ಬಳಕೆ ಮಾಡ್ತಿದ್ದಾರೆ. ನೆಹರೂ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವ ಚಿತ್ರಗಳನ್ನ ಕಾಂಗ್ರೆಸ್ ಸಮರ್ಥಿಸುತ್ತಿದೆ. ವಸ್ತು ನಿಷ್ಠ ಸಮರ್ಥನೆಗೆ ವಿಷಯ ಇಲ್ಲದಾಗ ನಿಂದನೆಗೆ ಇಳಿಯುತ್ತಾರೆ. ಈಗ ಕಾಂಗ್ರೆಸ್ ಇಳಿದಿರುವುದು ನಿಂದನೆಗೆ, ಆ ನಿಂದನೆಗೆ ಎಲ್ಲರ ಹೆಸರು ಬಳಕೆ ಮಾಡ್ತಾರೆ. ಈಗಿರುವುದು ಹಳೇ ಕಾಂಗ್ರೆಸ್ ಅಲ್ಲ, ಇದು, ಇಟಲಿ ಕಾಂಗ್ರೆಸ್ ಅಂತ ಶಾಸಕ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.
Indresh KC

Recent Posts

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

14 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

41 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

50 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

1 hour ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

1 hour ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

1 hour ago