News Karnataka Kannada
Saturday, May 11 2024
ಕರ್ನಾಟಕ

ತೋಟದ ಕೆರೆಗೆ ಬಿದ್ದು ನಿವೃತ್ತ ಶಿಕ್ಷಕ ಸಾವು

Photo Credit :

ತೋಟದ ಕೆರೆಗೆ ಬಿದ್ದು ನಿವೃತ್ತ ಶಿಕ್ಷಕ ಸಾವು

ಕಾಸರಗೋಡು: ತೋಟದ ಕೆರೆಗೆ ಬಿದ್ದು ನಿವೃತ್ತ ಶಿಕ್ಷಕರೋರ್ವರು ಮೃತಪಟ್ಟ ಘಟನೆ ಪೆರ್ಲ ಬಳಿ ಬುಧವಾರ ನಡೆದಿದೆ.

ಪೆರ್ಲ ಪೆಲ್ತಾಜೆಯ ಕೃಷ್ಣ ನಾಯ್ಕ್ (74) ಮೃತಪಟ್ಟವರು. ಬೆಳಿಗ್ಗೆ ಮನೆಯಿಂದ ತೋಟಕ್ಕೆ ತೆರಳಿದ್ದ ಕೃಷ್ಣ ನಾಯ್ಕ್ ಅವರು

ನಾಪತ್ತೆಯಾಗಿದ್ದರು. ಮನೆಯವರು ಶೋಧ ನಡೆಸಿದಾಗ ತೋಟದ ಕರೆಯಲ್ಲಿ ಪತ್ತೆಯಾಗಿದ್ದು, ಮೇಲಕ್ಕೆತ್ತಿ ಕಾಸರಗೋಡು ಆಸ್ಪತ್ರೆಗೆ ತಲಪಿದರೂ ಆಗಲೇ ಮೃತಪಟ್ಟಿದ್ದರು.

ಏತಡ್ಕ, ಸೂರಂಬೈಲ್, ಕುಂಬಳೆ, ಪಿಲಾಂಕಟ್ಟೆ ಮೊದಲಾದ ಶಾಲೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದು,  ಪಿಲಾಂ ಕಟ್ಟೆ  ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ  ನಿವೃತ್ತರಾಗಿದ್ದರು.  

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು