News Karnataka Kannada
Sunday, May 19 2024
ಕರ್ನಾಟಕ

ದುಷ್ಕರ್ಮಿಗಳಿಂದ ಯುವಕನ ಬರ್ಬರ ಕೊಲೆ

Photo Credit :

ದುಷ್ಕರ್ಮಿಗಳಿಂದ ಯುವಕನ ಬರ್ಬರ ಕೊಲೆ

ಮದ್ದೂರು: ತಾಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ಅನೈತಿಕ ವಿಷಯಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಚನ್ನಪಟ್ಟಣ ತಾಲೂಕು ಕುಕ್ಕೂರುದೊಡ್ಡಿ ಗ್ರಾಮದ ರಾಕೇಶ್ ಆಲಿಯಾಸ್ ರಾಖಿ(25) ಕೊಲೆಯಾದ ದುರ್ದೈವಿ. ಈತ ವಡ್ಡರದೊಡ್ಡಿಗೆ ಬೈಕ್‍ನಲ್ಲಿ ಹೋಗುವಾಗ ಎರಡು ಬೈಕ್‍ನಲ್ಲಿ ಬಂದ ಮೂರರಿಂದ ನಾಲ್ಕು ಜನರಿದ್ದ ಯುವಕರು ಈ ಕೃತ್ಯ ಎಸೆಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು