ವಾರಣಾಸಿ : ಕಾಲೇಜಿನಿಂದ ಅಮಾನತಾಗಿದ್ದ ವಿದ್ಯಾರ್ಥಿಯೊಬನನ್ನು ಬೈಕ್ ನಲ್ಲಿ ಬಂದ ತಂಡವೊಂದಯು ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ವಾರಣಾಸಿಯ ಬನಾರಸ್ ಹಿಂದೂ ವಿವಿ ಕ್ಯಾಂಪಸ್ ನಲ್ಲಿ ನಡೆದಿದೆ.
ಈ ಹಿಂದೆ ವಿದ್ಯಾರ್ಥಿಗಳ ಸುರಕ್ಷತೆಗೆ ಸಂಬಂಧಿಸಿ ಕೊಲೆಯಾದ ಗೌರವ್ ಸಿಂಗ್ ಅವರನ್ನು ವಿವಿ ಆಡಳಿತ ಮಂಡಳಿ ಅಮಾನತು ಮಾಡಿತ್ತು.
ಪ್ರತಿಭಟನೆ ಸಂದರ್ಭ ನಡೆದ ಘರ್ಷಣೆಯಲ್ಲಿ ಬಸ್ ವೊಂದಕ್ಕೆ ಬೆಂಕಿ ಹಚ್ಚಲು ಆತ ಸಹಾಯ ಮಾಡಿದ್ದ ಎಂದು ಆರೋಪಿಸಲಾಗಿದೆ.