News Karnataka Kannada
Saturday, May 18 2024
ಕರ್ನಾಟಕ

ಮಂಜೇಶ್ವರ ವಿಧಾನಸಭೆ ಉಪಚುನಾವಣೆ: ಮತಯಂತ್ರದಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ

Photo Credit :

ಮಂಜೇಶ್ವರ ವಿಧಾನಸಭೆ ಉಪಚುನಾವಣೆ: ಮತಯಂತ್ರದಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ

ಕಾಸರಗೋಡು: ಮಂಜೇಶ್ವರ  ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ.

ಮತಯಂತ್ರಗಳನ್ನು ನಿನ್ನೆ ರಾತ್ರಿ ಪೊಲೀಸ್  ಭದ್ರತೆಯಲ್ಲಿ ಮತಎಣಿಕಾ ಕೇಂದ್ರವಾದ ಪೈವಳಿಕೆ ನಗರ ಶಾಲೆಗೆ ತರಲಾಗಿದ್ದು, ಬಿಗು ಭದ್ರತೆ ಏರ್ಪಡಿಸಲಾಗಿದೆ. ಎಂಟು ಗಂಟೆ ತನಕ ಹಲವು ಮತಗಟ್ಟೆಗಳಲ್ಲಿ ಮತದಾನ ಮುಂದುವರಿಯಿತು.

ಶೇಕಡಾ 75.78  ಶೇಕಡಾ ಮತದಾನವಾಗಿದೆ. 2016 ರಲ್ಲಿ  76. 19 ಶೇಕಡಾ ಮತದಾನವಾಗಿತ್ತು.

24 ರಂದು ಮತದಾನ ನಡೆಯಲಿದ್ದು , ಮಧ್ಯಾಹ್ನದೊಳಗೆ ಫಲಿತಾಂಶ ಹೊರಬೀಳಲಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು