ಬಳ್ಳಾರಿ: ಹುಟ್ಟಿದ ಮಗು ಹೆಣ್ಣು ಎಂಬ ಕಾರಣಕ್ಕೆ ನವಜಾತ ಶಿಶುವನ್ನು ದೇವಸ್ಥಾನದ ಬಳಿ ಬಿಟ್ಟು ಹೋಗಿರುವ ಘಟನೆ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬಂಡ್ರಾಳು ಗ್ರಾಮದಲ್ಲಿ ನಡೆದಿದೆ. ಬಂಡ್ರಾಳು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಶಿಶುವನ್ನು ಬಿಟ್ಟು ಹೋಗಿದ್ದಾರೆ. ನವಜಾತ ಶಿಶು ಹೆಣ್ಣು ಮಗು ಆದ ಕಾರಣ ದೇವಸ್ಥಾನದ ಬಳಿ ಬಿಟ್ಟು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.
ಸ್ಥಳೀಯರು ದೇವಸ್ಥಾನಕ್ಕೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದ್ದು, ವಿಷಯ ತಿಳಿದು ಸ್ಥಳಕ್ಕೆ ವೈದ್ಯಾಧಿಕಾರಿ ಡಾ. ವಿದ್ಯಾಶ್ರೀ ಮತ್ತು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಜಲಾಲಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗರ್ಭಾವಸ್ಥೆ ಪೂರ್ಣವಾಗದೆ ಅಕಾಲಿಕವಾಗಿ ಮಗು ಜನಿದ್ದು, ಮಗುವಿನ ತೂಕ ಕಡಿಮೆ ಇದೆ. ಈ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ಮಗುವನ್ನು ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಪೋಷಣೆ ಮಾಡಲಾಗುತ್ತಿದೆ.
ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್ ಕುಮಾರ್ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…
ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ…
ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ತೆಲುಗು ಧಾರಾವಾಹಿ ನಟ…
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…