Categories: ಕರ್ನಾಟಕ

ಮತಯಂತ್ರದಲ್ಲಿ ತಾಂತ್ರಿಕದೋಷ: ಲೊಟ್ಟೆಗೊಲ್ಲಹಳ್ಳಿಯಲ್ಲಿ ಮರುಮತದಾನ

ಬೆಂಗಳೂರು: ಇಂದು ನಡೆದ ಮತದಾನದ ವೇಳೆ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಬೂತ್ ನಂಬರ್ 158ರಲ್ಲಿ ಮರುಮತದಾನ ನಡೆಯಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದರು.

ಮತಯಂತ್ರದಲ್ಲಿ ಕೆಲವೊಂದು ಬಟನ್ ಗಳು ಸರಿಯಾಗಿರಲಿಲ್ಲ. ಇದನ್ನು ಸರಿಪಡಿಸಲು ಹೆಚ್ಚಿನ ಸಮಯ ಬೇಕಾಯಿತು. ಇದರಿಂದ ಸರಿಯಾಗಿ ಮತದಾನವಾಗಿಲ್ಲ. ಈ ಹಿನ್ನೆಲೆಯಲ್ಲಿ ಮರುಮತದಾನ ಮಾಡಿಸಲು ನಿರ್ಧರಿಸಲಾಗಿದೆ ಎಂದು ಸಂಜೀವ್ ಕುಮಾರ್ ಮಾಹಿತಿ ನೀಡಿದರು.

Desk

Recent Posts

ಗುರು ಗ್ರಂಥ ಸಾಹೀಬ್​ ಪುಟಗಳನ್ನು ಹರಿದ ಯುವಕ : ಹೊಡೆದು ಕೊಂದ ಸ್ಥಳೀಯರು

ಪಂಜಾಬ್‌ನ ಗುರುದ್ವಾರವೊಂದರಲ್ಲಿ ಪೂಜ್ಯ ಗುರು ಗ್ರಂಥ ಸಾಹಿಬ್‌ನ ಪುಟಗಳನ್ನು ಹರಿದ ಆರೋಪದ ಮೇಲೆ 19 ವರ್ಷದ ಯುವಕನನ್ನು ಹೊಡೆದು ಹತ್ಯೆ…

2 mins ago

ದುಷ್ಕರ್ಮಿಗಳಿಂದ ನಡುರಸ್ತೆಯಲ್ಲಿಯೇ ಸೀರೆಯಿಂದ ಕತ್ತು ಹಿಸುಕಿ ಗರ್ಭಿಣಿಯ ಹತ್ಯೆ

ನಡುರಸ್ತೆಯಲ್ಲಿಯೇ ಸೀರೆಯಿಂದ ಕತ್ತು ಹಿಸುಕಿ ಗರ್ಭಿಣಿಯ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್​ಪುರದಲ್ಲಿ ನಡೆದಿದೆ.

4 mins ago

ಬಿಜೆಪಿಗೆ ಮತ ಹಾಕ್ತೇವೆ ಎಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ವ್ಯಕ್ತಿಗೆ ಥಳಿತ

ಕಾಂಗ್ರೆಸ್​ಗೆ ಮತ ಹಾಕಲ್ಲ, ನಾವು ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಘಟನೆ ಕೊಪ್ಪಳ…

24 mins ago

ಆನ್‌ಲೈನ್ ಮತದಾನ ಮಾಡಿದ್ದೇನೆ ಎಂದ ತಮಿಳಿ ನಟಿ ಜ್ಯೋತಿಕಾ

ತಮಿಳಿನ ನಟಿ ಜ್ಯೋತಿಕಾ ರಾಜ್‌ಕುಮಾರ್ ರಾವ್ ಸಂದರ್ಶನವೊಂದರಲ್ಲಿ ಆನ್‌ಲೈನ್ ಮೂಲಕ ಮತದಾನ ಮಾಡಿದ್ದೇನೆ ಎಂದು ಹೇಳಿಕೆ ನೀಡುವ ಮೂಲಕ ಸೂರ್ಯ…

35 mins ago

ಯುನಿಸೆಫ್ ಇಂಡಿಯಾʼಗೆ ಕರೀನಾ ಕಪೂರ್ ರಾಯಭಾರಿ

ಬಾಲಿವುಡ್‌ ನಟಿ ಕರೀನಾ ಕಪೂರ್ ಖಾನ್ ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. 2014ರಿಂದ ಯುನಿಸೆಫ್‌ ಜತೆ ನಟು ಹೊಂದಿ, ಅದರ…

45 mins ago

ಶಂಕರ್‌ನಾಗ್ ಹೆಸರಿನಲ್ಲಿ ಮಹತ್ವದ ಘೋಷಣೆ ಮಾಡಲಿದೆ ಕರ್ನಾಟಕ ಸರ್ಕಾರ

ನಟ, ನಿರ್ದೇಶಕ ಶಂಕರ್ ನಾಗ್ ನಮ್ಮನ್ನು ಅಗಲಿ ದಶಕಗಳೇ ಕಳೆದರೂ ಕೂಡ ಅವರ ನೆನಪು ಸದಾ ಕನ್ನಡಿಗರ ಮನದಲ್ಲಿ ಹಸಿರಾಗಿರುತ್ತದೆ.…

49 mins ago