News Karnataka Kannada
Wednesday, May 01 2024
ಕರ್ನಾಟಕ

ಮಧ್ಯಾಹ್ನ 12.30ಕ್ಕೆ ಉದ್ಧವ್ ಠಾಕ್ರೆ, ಶರದ್ ಪವಾರ್ ಸುದ್ದಿಗೋಷ್ಠಿ

Photo Credit :

ಮಧ್ಯಾಹ್ನ 12.30ಕ್ಕೆ ಉದ್ಧವ್ ಠಾಕ್ರೆ, ಶರದ್ ಪವಾರ್ ಸುದ್ದಿಗೋಷ್ಠಿ

ಮುಂಬೈ: ಮಹಾರಾಷ್ಟ್ರದ ಕ್ಷಿಪ್ರ ರಾಜಕೀಯ ಬೆಳವಣಿಗೆ ಹಿನ್ನೆಲೆ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಹಾಗು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಇಂದು ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿಯನ್ನು ಕರೆದಿದ್ದಾರೆ.

ಮಹಾರಾಷ್ಟ್ರದ ರಾಜಕೀಯದಲ್ಲಿ ಇಂದು ನಡೆದ ಕ್ಷಿಪ್ರ ಬೆಳವಣಿಗೆಯಿಂದ ಎರಡನೇ ಬಾರಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರು ಮುಖ್ಯಮಂತ್ರಿಯಾಗಿ ಹಾಗೂ ಎನ್ ಸಿಪಿಯ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಪ್ರಮಾಣ ವಚನ ಭೋಧಿಸಿದರು. ಈ ಮೂಲಕ ಮಹಾರಾಷ್ಟ್ರದಲ್ಲಿದ್ದ ರಾಷ್ಟ್ರಪತಿ ಆಳ್ವಿಕೆಗೆ ಅಂತ್ಯಹಾಡಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು