News Karnataka Kannada
Sunday, May 12 2024
ಕರ್ನಾಟಕ

ಮಹದಾಯಿ ಯೋಜನೆ ತೀರ್ಪು ನಮ್ಮ ಪರವಾಗಿರಲಿದೆ: ಡಿ.ಕೆ.ಶಿವಕುಮಾರ್

Photo Credit :

ಮಹದಾಯಿ ಯೋಜನೆ ತೀರ್ಪು ನಮ್ಮ ಪರವಾಗಿರಲಿದೆ: ಡಿ.ಕೆ.ಶಿವಕುಮಾರ್

ಧಾರವಾಡ: ಕಳಸ ಬಂಡೂರಿ ಮತ್ತು ಮಹದಾಯಿ ಯೋಜನೆಯ ತೀರ್ಪು ನಮ್ಮ ಪರವಾಗಿ ಬರಲಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

ಆ.8ರಂದು ಕಳಸಬಂಡೂರಿ ಹಾಗೂ ಮಹದಾಯಿ ಯೋಜನೆಯ ತೀರ್ಪು ಬರಲಿದೆ. ಕಳಸ ಬಂಡೂರಿ ನಾಲಾ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮವನ್ನು ಕಾನೂನು ತಂಡದ ಸಲಹೆ ಮೇರೆಗೆ ರದ್ದುಗೊಳಿಸಲಾಯಿತು. ತೀರ್ಪು ಬಂದ ಬಳಿಕ ಅಲ್ಲಿಗೆ ಹೋಗಿ ಪರಿಶೀಲಿಸುತ್ತೇನೆ ಎಂದು ನಗರದ ಮಲಪ್ರಭಾ ಮುಖ್ಯ ಇಂಜಿನಿಯರ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಧ್ಯಮದವರಿಗೆ ತಿಳಿಸಿದರು.

ಬಜೆಟ್ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ, ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೂ ಹೆಚ್ಚಿನ ಅನುದಾನ ನೀಡಲಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು