ಬೆಂಗಳೂರು: ಮಕ್ಕಳಿಗೆ ಕೊರೊನಾ ಮೂರನೇ ಅಲೆ ಮಾರಕವಾಗಲಿದೆ ಎಂಬ ತಜ್ಞರ ಎಚ್ಚರಿಕೆ ನಡುವೆ ಬೆಂಗಳೂರು ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಕ್ಕಳಲ್ಲಿ ಸೋಂಕು ಹೆಚ್ಚಾಗುತ್ತಿದೆ. ಮೂರನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್ ಎನ್ನುವ ಎಚ್ಚರಿಕೆ ನೀಡಿದ್ದ ತಜ್ಞರ ಅಭಿಪ್ರಾಯ ನಿಜವಾಗ್ತಿದ್ಯಾ ಅನ್ನೋ ಅನುಮಾನ ಕಾಡತೊಡಗಿದೆ. ಕಳೆದ 10 ದಿನಗಳ ವರದಿಯಲ್ಲಿ 499 ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗುತ್ತಿದೆ.
ಕಳೆದ 5 ದಿನಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 19 ವರ್ಷದೊಳಗಿನ 262 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಮಕ್ಕಳಲ್ಲಿ ಸೋಂಕು ಹೆಚ್ಚಾಗುತ್ತಿದ್ದು ಮುಂದಿನ ದಿನಗಳಲ್ಲಿ ಇದು ಮೂರು ಪಟ್ಟು ಹೆಚ್ಚಾಗುವ ಬಗ್ಗೆ ತಜ್ಞರು ಆತಂಕ ವ್ಯಕ್ತಪಡಿಸಿದ್ದು, ಬಿಬಿಎಂಪಿಯನ್ನು ಚಿಂತೆಗೀಡುಮಾಡಿದೆ. ಕಳೆದ ಹತ್ತು ದಿನಗಳಲ್ಲಿ ನಗರದಲ್ಲಿ 499 ಮಕ್ಕಳು ಕೊರೊನಾ ಬಾಧಿತರಾಗಿದ್ದಾರೆ. ಅದರಲ್ಲೂ ಮುಖ್ಯವಾಗಿ ನವಜಾತ ಶಿಶುಗಳಿಂದ 9 ವರ್ಷವರೆಗಿನ 194 ಮಕ್ಕಳು ಹಾಗೂ 10 ವರ್ಷದಿಂದ 19 ವರ್ಷದೊಳಗಿನ 305 ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…