ರಾಜ್ಯ ಬಿಜೆಪಿಯಲ್ಲಿ ಮತ್ತೆ ಬದಲಾವಣೆ ಮಾಡಲಾಗಿದ್ದು, ಇದೀಗ ವಿವಿಧ ಜಿಲ್ಲಾಧ್ಯಕ್ಷರು , ಉಪಾಧ್ಯಕ್ಷರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶಿಸಿದ್ದಾರೆ.
ಈ ಬಗ್ಗೆ ಆದೇಶ ಹೊರಡಿಸಿರುವ ಅವರು, ತುಮಕೂರು ಜಿಲ್ಲಾ ಅಧ್ಯಕ್ಷರನ್ನಾಗಿ ಲಕ್ಷ್ಮೀಶ ಅವರನ್ನು ನೇಮಕ ಮಾಡಿದ್ದಾರೆ. ಮಧುಗಿರಿ ಜಿಲ್ಲಾ ಅಧ್ಯಕ್ಷರನ್ನಾಗಿ ಶಿರಾದ ಬಿ.ಕೆ.ಮಂಜುನಾಥ್ ನೇಮಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಜಿಲ್ಲಾಧ್ಯಕ್ಷರನ್ನಾಗಿ ಸಂಜಯ್ ಕಪಾಟ್ ಕರ್ ಅವರನ್ನು ನೇಮಿಸಲಾಗಿದೆ. ಅಲ್ಪಸಂಖ್ಯಾತ ಮೋರ್ಚಾದ ರಾಜ್ಯಾಧ್ಯಕ್ಷರನ್ನಾಗಿ ಬೆಂಗಳೂರಿನ ಸೈಯತ್ ಸಲಾಂ, ಉಪಾಧ್ಯಕ್ಷರನ್ನಾಗಿ ಮೊಹಮ್ಮದ್ ಫಾರೂಕ್ ನೇಮಕ ಮಾಡಲಾಗಿದೆ.
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…