ನವದೆಹಲಿ: ಸ್ವಚ್ಛತೆಯಲ್ಲಿ ಯಶವಂತ ಪುರ ರೈಲು ನಿಲ್ದಾಣ ರಾಜ್ಯಕ್ಕೆ ಪ್ರಥಮ ಮತ್ತು ಶಿವಮೊಗ್ಗ ಟೌನ್ ರೈಲು ನಿಲ್ದಾಣ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.
ಅಖಿಲ ಭಾರತ ಸ್ವಚ್ಛತಾ ಸಮೀಕ್ಷೆಯಲ್ಲಿ ರಾಜಸ್ಥಾನದ ಜೈಪುರ ಪ್ರಥಮ ಸ್ಥಾನ ಹಾಗೂ ಯಶವಂತಪುರ ನಿಲ್ದಾಣವು ೩೦ನೇ ಸ್ಥಾನವನ್ನು ಪಡೆದುಕೊಂಡಿದೆ.
ಬುಧವಾರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡಿದರು.