News Karnataka Kannada
Tuesday, May 07 2024
ರಾಯಚೂರು

 ರಾಯರ ಬೃಂದಾವನಕ್ಕೆ 20 ಕೋಟಿ ರೂ. ಮೌಲ್ಯದ 2 ಚಿನ್ನದ ಪಾತ್ರೆ ಸಮರ್ಪಣೆ ಮಾಡಿದ ದಾನಿಗಳು

New Project (10)
Photo Credit :

ರಾಯಚೂರು: ರಾಯರ ಬೃಂದಾವನಕ್ಕೆ 20 ಕೋಟಿ ರೂ. ಮೌಲ್ಯದ 2 ಚಿನ್ನದ ಪಾತ್ರೆ ಸಮರ್ಪಣೆ ಮಾಡಿದ ದಾನಿಗಳು. ಮಠಕ್ಕೆ ದಾನಿಗಳು ನೀಡಿದ ಚಿನ್ನದಿಂದ ತಯಾರಿಸಲಾದ ಪಾತ್ರೆಗಳನ್ನು ಮಠದ ಶ್ರೀಗಳು ರಾಯರಿಗೆ ಸಮರ್ಪಣೆ ಮಾಡಿದ್ದಾರೆ. 20 ಕೋಟಿ ರೂಪಾಯಿ ಮೌಲ್ಯದ ಈ ಎರಡು ಚಿನ್ನದ ಪಾತ್ರೆಗಳನ್ನು ಪಂಚಾಮೃತ ಅಭಿಷೇಕಕ್ಕೆ ಬಳಕೆ ಮಾಡಲು ಶ್ರೀಗಳು ತೀರ್ಮಾನಿಸಿದ್ದಾರೆ.
ರಾಘವೇಂದ್ರ ಮಹಾಸ್ವಾಮಿಗಳು ನೆಲೆಸಿರುವ ತುಂಗಾತೀರ ಮಂತ್ರಾಲಯದಲ್ಲಿ ರಾಯರ 350ನೇ ಆರಾಧನಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದೆ. ಈ ಹಿನ್ನೆಲೆಯಲ್ಲಿ ದಿನಕ್ಕೊಂದು ವಿಶೇಷ ಪೂಜೆ ರಾಯರ ಸನ್ನಧಿಯಲ್ಲಿ ನಡೆಯುತ್ತಿದೆ. ಅದರಂತೆ ಇಂದು ಉತ್ತರಾಧನೆ ನಡೆಯುತ್ತಿದೆ. ಈ ಸಂಭ್ರವನ್ನು ಮತ್ತಷ್ಟು ಇಮ್ಮಡಿಗೊಳಿಸಲು ರಾಯರ ಬೃಂದಾವನಕ್ಕೆ ಎರಡು ಚಿನ್ನದ ಪಾತ್ರೆಯನ್ನು ಸಮರ್ಪಣೆ ಮಾಡಲಾಗಿದೆ. ಮಠಕ್ಕೆ ದಾನಿಗಳು ನೀಡಿದ ಚಿನ್ನದಿಂದ ತಯಾರಿಸಲಾದ ಪಾತ್ರೆಗಳನ್ನು ಮಠದ ಶ್ರೀಗಳು ರಾಯರಿಗೆ ಸಮರ್ಪಣೆ ಮಾಡಿದ್ದಾರೆ. 20 ಕೋಟಿ ರೂಪಾಯಿ ಮೌಲ್ಯದ ಈ ಎರಡು ಚಿನ್ನದ ಪಾತ್ರೆಗಳನ್ನು ಪಂಚಾಮೃತ ಅಭಿಷೇಕಕ್ಕೆ ಬಳಕೆ ಮಾಡಲು ಶ್ರೀಗಳು ತೀರ್ಮಾನಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು