News Karnataka Kannada
Friday, May 10 2024
ಕರ್ನಾಟಕ

ಶಿರಸಿಯಲ್ಲಿ ಸುಟ್ಟು ಕರಕಲಾದ ಶವ ಪತ್ತೆ: ಕೊಲೆ ಶಂಕೆ

Photo Credit :

ಶಿರಸಿಯಲ್ಲಿ ಸುಟ್ಟು ಕರಕಲಾದ ಶವ ಪತ್ತೆ: ಕೊಲೆ ಶಂಕೆ

ಕಾರವಾರ: ಉತ್ತರ ಕನ್ನಡದ ಶಿರಸಿ ನಗರದ ಹೊರಭಾಗದ ವಲಯದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವ್ಯಕ್ತಿಯೊಬ್ಬನ ಕೊಲೆಮಾಡಿ ಸುಟ್ಟು ತಂದು ಎಸೆಯಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಶಿರಸಿಯ ಶ್ರೀ ರಾಮ ಕಾಲೊನಿ ವಾಸಿ ಜಾಕಿರ್ ಖಾನ್ ಮೊಹದ್ದಿನ್ ಖಾನ್ ಪಟೇಲ್ ಮೃತ ವ್ಯಕ್ತಿಯಾಗಿದ್ದಾನೆ. ಬೆಂಕಿ ಹಚ್ಚಿ ಸುಟ್ಟು ಶವ ತಂದು ಎಸೆದ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ವ್ಯಕ್ತಿಯು ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಮಾನಸಿಕವಾಗಿ ಬಳಲುತ್ತಿದ್ದ ಎನ್ನಲಾಗಿದೆ. ಆದರೆ ಆತನ ಶವ ಸುಟ್ಟಿರುವ ಸ್ಥಿತಿಯಲ್ಲಿರುವುದು ಹೇಗೆ ಎನ್ನುವುದು ಪೊಲೀಸರ ತನಿಖೆಯಿಂದ ಪತ್ತೆಯಾಗಬೇಕಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು