News Karnataka Kannada
Saturday, May 11 2024
ಕರ್ನಾಟಕ

ಶಿವಮೊಗ್ಗ: ಈಜಲೆಂದು ಕೆರೆಗಿಳಿದ ಇಬ್ಬರು ವಿದ್ಯಾರ್ಥಿಗಳು ಸಾವು

Photo Credit :

ಶಿವಮೊಗ್ಗ: ಈಜಲೆಂದು ಕೆರೆಗಿಳಿದ ಇಬ್ಬರು ವಿದ್ಯಾರ್ಥಿಗಳು ಸಾವು

ಶಿವಮೊಗ್ಗ: ಬೆಲವಂತನಕೊಪ್ಪ ಗ್ರಾಮದ ನಡುವಲಕಟ್ಟೆ ಕೆರೆಗೆ ಈಜಲೆಂದು ತೆರಳಿದ್ದ ೬ ವಿದ್ಯಾರ್ಥಿಗಳಲ್ಲಿ ಇಬ್ಬರು ನೀರುಪಾಲಾಗಿರುವ ಘಟನೆ ಶನಿವಾರ ನಡೆದಿದೆ.

ಶನಿವಾರ ಶಾಲೆ ಮುಗಿಸಿ ಬಂದ ೬ ವಿದ್ಯಾರ್ಥಿಗಳು ಗ್ರಾಮದಲ್ಲಿರುವ ಕೆರೆಗೆ ಈಜಲೆಂದು ತೆರಳಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ಶಂಭು(೧೪) ಹಾಗೂ ಉದಯ್(೧೫)ಎಂದು ಗುರುತಿಸಲಾಗಿದೆ.

ಕೆರೆಯ ಆಳ ತಿಳಿಯದೆ ಮಕ್ಕಳು ಇಳಿದಿದ್ದರಿಂದ ಈ ಅವಘಡ ಸಂಭವಿಸಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು