News Karnataka Kannada
Sunday, May 19 2024
ಕರ್ನಾಟಕ

ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯರನ್ನು ನೆಲದ ಮೇಲೆ ಮಲಗಿಸಿದರು!

Photo Credit :

ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯರನ್ನು ನೆಲದ ಮೇಲೆ ಮಲಗಿಸಿದರು!

ಪರಶುರಾಂಪುರ(ಚಿತ್ರದುರ್ಗ): ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯರನ್ನು ನೆಲದ ಮೇಲೆಯೇ ಮಲಗಿಸಿ ಚಿಕಿತ್ಸೆ ನೀಡಿರುವ ದುಸ್ಥಿತಿಯು ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ್ದು.

ಗಡಿಪ್ರದೇಶದ ಆಸ್ಪತ್ರೆಯಾಗಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಮಹಿಳೆಯರು ಇಲ್ಲಿಗೆ ಚಿಕಿತ್ಸೆ ಬರುತ್ತಾರೆ. ಇದರಿಂದ ಒಂದೇ ದಿನ 52 ಮಂದಿ ಶಸ್ತ್ರಚಿಕಿತ್ಸೆ ನಡೆಸಿದ ಹಿನ್ನೆಲೆಯಲ್ಲಿ ಹಾಸಿಗೆಯಿಲ್ಲದೆ ಆಸ್ಪತ್ರೆಯ ಕಾರಿಡಾರ್ ನಲ್ಲಿ ಮಹಿಳೆಯರನ್ನು ಮಲಗಿಸಲಾಗಿದೆ.

ಇನ್ನೊಂದು ಕಡೆಯಲ್ಲಿ ಮಹಿಳೆಯರ ಮಕ್ಕಳು ಅಳುತ್ತಿರುವ ದೃಶ್ಯವು ಕಂಡು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಸಿಗೆ ವ್ಯವಸ್ಥೆ ಇಲ್ಲದೇ ಇದ್ದರೆ ಒಂದೇ ದಿನ ಇಷ್ಟು ಮಂದಿಯ ಶಸ್ತ್ರಚಿಕಿತ್ಸೆ ಮಾಡಿರುವುದು ಯಾಕೆ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು