ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸದ್ದಕ್ಕೆ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಟ್ವೀಟ್ ಮಾಡಿ ಮುಖ್ಯಮಂತ್ರಿ ಯಡಿಯೂರಪ್ಪಗೆ ಶುಭಕೋರಿದ್ದಾರೆ.
‘ಕರ್ನಾಟಕ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದವರಾದ ಹಾಗೂ ನನ್ನ ಆತ್ಮೀಯ ಸ್ನೇಹಿತ ಬಿಎಸ್ ಯಡಿಯೂರಪ್ಪ ಗೆ ಮತದಾರ ಬಂಧುಗಳು ಮತ ನೀಡುವ ಮೂಲಕ ಬಿಜೆಪಿ ಸರ್ಕಾರನ್ನು ಸುಭದ್ರವನ್ನಾಗಿಸಿದ್ದಾರೆ. ನನಗೆ ತುಂಬಾ ಖುಷಿಯಾಗಿದೆ ಎಂದು ಬಿಎಸ್ ವೈ ಗೆ ಶುಭ ಕೋರಿ ಟ್ವೀಟ್ ಮಾಡಿದ್ದಾರೆ.
I am happy that party colleague and long standing friend Yeddiruppa has demonstrated a fine voter support in the crucial state of Karnataka by winning so many seats in the Assembly by-elections
— Subramanian Swamy (@Swamy39) December 9, 2019
ಮಾಡಿದ ಕೆಲವೇ ನಿಮಿಷಗಳಲ್ಲಿ ಟ್ವೀಟ್ ವೈರಲ್ ಆಗಿದೆ. ಈ ಟ್ವೌಈಟ್ 1300 ಮಂದಿ ಮರು ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.