ಶಿವಮೊಗ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಗನ ಸಾವಿನ ಬಗ್ಗೆ ಜನಾರ್ಧನ್ ರೆಡ್ಡಿ ಅವರ ಹೇಳಿಕೆ ಅವರಿಗೆ ಶೋಭೆ ತರುವಂಥದಲ್ಲ. ಕೂಡಲೇ ಜನಾರ್ಧನ ರೆಡ್ಡಿ ಕ್ಷಮೆಯಾಚಿಸಬೇಕೆಂದು ಯಡಿಯೂರಪ್ಪ ಹೇಳಿದರು.
ಅವರು ಗುರುವಾರ ಮಧ್ಯಾಹ್ನ ನಡೆದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಸಂಯಮ ಕಳೆದುಕೊಳ್ಳುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀರಾಮುಲು ಬಗ್ಗೆ ಅತ್ಯಂತ ಕೆಟ್ಟದಾಗಿ ಮಾತನಾಡಿರುವುದು ಖಂಡ
ನೀಯ.
ದೇವೇಗೌಡ, ಖರ್ಗೆ ಹಾಗೂ ಇತರರು ಸೇರಿದಮಥೆ ಪ್ರಧಾನಿ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ ಎಂದರು.