News Karnataka Kannada
Sunday, May 12 2024
ಕರ್ನಾಟಕ

ಸಿದ್ದರಾಮಯ್ಯರಲ್ಲಿ ಜನಾರ್ದನ ರೆಡ್ಡಿ ಕ್ಷಮೆಯಾಚಿಸಬೇಕು: ಬಿ.ಎಸ್. ಯಡಿಯೂರಪ್ಪ

Photo Credit :

ಸಿದ್ದರಾಮಯ್ಯರಲ್ಲಿ ಜನಾರ್ದನ ರೆಡ್ಡಿ ಕ್ಷಮೆಯಾಚಿಸಬೇಕು: ಬಿ.ಎಸ್. ಯಡಿಯೂರಪ್ಪ

ಶಿವಮೊಗ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಗನ ಸಾವಿನ ಬಗ್ಗೆ ಜನಾರ್ಧನ್ ರೆಡ್ಡಿ ಅವರ ಹೇಳಿಕೆ ಅವರಿಗೆ ಶೋಭೆ ತರುವಂಥದಲ್ಲ. ಕೂಡಲೇ ಜನಾರ್ಧನ ರೆಡ್ಡಿ ಕ್ಷಮೆಯಾಚಿಸಬೇಕೆಂದು ಯಡಿಯೂರಪ್ಪ ಹೇಳಿದರು.

ಅವರು ಗುರುವಾರ ಮಧ್ಯಾಹ್ನ ನಡೆದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಸಂಯಮ ಕಳೆದುಕೊಳ್ಳುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀರಾಮುಲು ಬಗ್ಗೆ ಅತ್ಯಂತ ಕೆಟ್ಟದಾಗಿ ಮಾತನಾಡಿರುವುದು ಖಂಡ
ನೀಯ.

ದೇವೇಗೌಡ, ಖರ್ಗೆ ಹಾಗೂ ಇತರರು ಸೇರಿದಮಥೆ ಪ್ರಧಾನಿ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ ಎಂದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು