News Karnataka Kannada
Sunday, May 12 2024
ಕರ್ನಾಟಕ

ಸುಮಲತಾ ಕಾಂಗ್ರೆಸ್ ವಿರುದ್ಧ ಸ್ಪರ್ಧಿಸಲ್ಲವೆಂಬ ನಂಬಿಕೆ: ಡಿಕೆಶಿ

Photo Credit :

ಸುಮಲತಾ ಕಾಂಗ್ರೆಸ್ ವಿರುದ್ಧ ಸ್ಪರ್ಧಿಸಲ್ಲವೆಂಬ ನಂಬಿಕೆ: ಡಿಕೆಶಿ

ಹುಬ್ಬಳ್ಳಿ: ಸುಮಲತಾ ಅವರು ಕಾಂಗ್ರೆಸ್ ವಿರುದ್ಧ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂಬ ನಂಬಿಕೆ ಇದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮಂಡ್ಯದಲ್ಲಿ ರಾಜಕೀಯಕ್ಕೆ ಇಳಿಯಲು ಸುಮಲತಾ ಬಯಸಿದ್ದರು. ಆದರೆ ಮಂಡ್ಯವನ್ನು ಈಗಾಗಲೇ ಜೆಡಿಎಸ್ ಗೆ ಬಿಟ್ಟುಕೊಡಲಾಗಿದೆ. ಹೀಗಾಗಿ ಸುಮಲತಾ ಅವರಿಗೆ ಟಿಕೆಟ್ ನೀಡಲು ಸಾಧ್ಯವಾಗಿಲ್ಲ ಎಂದು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್ ಹೇಳಿದರು.

ಸುಮಲತಾ ಅವರೊಂದಿಗೆ ನಾನು ಈಗಾಗಲೇ ಚರ್ಚಿಸಿದ್ದೇನೆ. ಆದರೆ ಅವರೊಂದಿಗೆ ಮಾತನಾಡುವಂತೆ ನನಗೆ ಪಕ್ಷ ಸೂಚಿಸಿಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು