News Karnataka Kannada
Monday, April 29 2024
ಕರ್ನಾಟಕ

ಸೈಕಲ್ ತುಳಿಯುತ್ತಿದ್ದ ಬಾಲಕ ಕುಸಿದು ಬಿದ್ದು ಮೃತ್ಯು

Photo Credit :

ಸೈಕಲ್ ತುಳಿಯುತ್ತಿದ್ದ ಬಾಲಕ ಕುಸಿದು ಬಿದ್ದು ಮೃತ್ಯು

ಚಿಕ್ಕಮಗಳೂರು: ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆಯು ನಡೆದಿದೆ.

ಜಿಲ್ಲೆಯ ಎನ್ ಆರ್ ಪುರದದ 12 ಹರೆಯದ ಬಾಲಕ ಮೃತಪಟ್ಟವನು. ಬಾಲಕ ಸೈಕಲ್ ಓಡಿಸುತ್ತಿದ್ದ ವೇಳೆ ಈ ಘಟನೆಯು ನಡೆದಿದೆ. ಮೆಸ್ಕಾಂ ಕಚೇರಿ ಬಳಿಯಲ್ಲಿ ಸೈಕಲ್ ನಿಂದ ಬಾಲಕನು ಕುಸಿದು ಬಿದ್ದಿದ್ದಾನೆ. ಬಾಲಕನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಆತ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಬಿಸಿಲಿನಾಘಾತದಿಂದಾಗಿ ಹೃದಯಾಘಾತವಾಗಿ ಮೃತಪಟ್ಟಿರಬಹುದು ಎಂದು ವೈದ್ಯರು ಸಂಶಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು