News Karnataka Kannada
Saturday, May 04 2024
ಕರ್ನಾಟಕ

ಸ್ಕೂಟರ್-ಲಾರಿ ಡಿಕ್ಕಿ: ಸಾವರ ಸಾವು

Photo Credit :

ಸ್ಕೂಟರ್-ಲಾರಿ ಡಿಕ್ಕಿ: ಸಾವರ ಸಾವು

ಕಾಸರಗೋಡು: ಸ್ಕೂಟರ್ ಮತ್ತು ಲಾರಿ ನಡುವಿನ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ದಾರುಣ ಘಟನೆ ನಿನ್ನೆ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ಕರಂದಕ್ಕಾಡ್ ನಲ್ಲಿ ನಡೆದಿದೆ.

ಮೃತಪಟ್ಟವರನ್ನು ತಳಂಗರೆ ಖಾಸಿ ಲೈನ್ ನ ಮುಜೀಬ್ ರಹಮಾನ್ ( ೪೨) ಎಂದು ಗುರುತಿಸಲಾಗಿದೆ. ಹೊಸ ಬಸ್ಸು ನಿಲ್ದಾಣ ಸಮೀಪದ ಮಳಿಗೆಯೊಂದರ ಮಲಕರಾಗಿದ್ದರು.

ರಾತ್ರಿ ೧೧ ಗಂಟೆಗೆ ಸ್ಕೂಟರ್ ನಲ್ಲಿ ಮನೆಗೆ ಮರಳುತ್ತಿದ್ದಾಗ ಮಂಗಳೂರು ಕಡೆಯಿಂದ ಕಾಸರಗೋಡಿಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದ್ದು , ಮುಜೀಬ್ ರಹಮಾನ್ ಸ್ಥಳದಲ್ಲೇ ಮೃತಪಟ್ಟರು. ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು