News Karnataka Kannada
Sunday, April 28 2024
ಕರ್ನಾಟಕ

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ಮುಖ್ಯಮಂತ್ರಿ ಸಭೆ ಇಂದು

High Main Newsk 8946717138
Photo Credit :

ಬೆಂಗಳೂರು: ನ್ಯಾಯಾಂಗ ಇಲಾಖೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತಂತೆ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತಿಯಲ್ಲಿ ಪ್ರಮುಖ ಇಲಾಖೆಗಳ ಮುಖ್ಯಸ್ಥರ ಜೊತೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ ಸೋಮವಾರ ಸಭೆ ನಡೆಸಲಿದ್ದಾರೆ.

ಕುಮಾರಕೃಪಾ ಅತಿಥಿಗೃಹದಲ್ಲಿ ಸಂಜೆ 5.30ಕ್ಕೆ ಈ ಸಭೆ ನಡೆಯಲಿದೆ. ಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಅಡ್ವೊಕೇಟ್‌ ಜನರಲ್‌ ಕೂಡ ಭಾಗವಹಿಸಲಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಜೊತೆಗಿನ ಸಭೆಗೂ ಮೊದಲು ಪೂರ್ವಭಾವಿಯಾಗಿ ಮಧ್ಯಾಹ್ನ 3.30 ಕ್ಕೆ ಮುಖ್ಯಮಂತ್ರಿ ಸಭೆ ನಡೆಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು